ಚೆಟ್ಟಳ್ಳಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಾನ್ವಿ ವಿಧಾನಪರಿಷತ್ ಕ್ಷೇತ್ರದ ಮಾಜಿ ಸದಸ್ಯ, ಎನ್.ಎಸ್ ಬೋಸರಾಜ್ ಅವರನ್ನು ನೇಮಕ ಮಾಡಲಾಗಿದ್ದು, ಬೋಸರಾಜ್ ನೇಮಕ ಅಚ್ಚರಿಯನ್ನುಂಟುಮಾಡಿದೆ.
ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೊಡಗು ಮೂಲದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ ಮಹದೇವಪ್ಪ, ಅಥವಾ ಇಂಧನ ಇಲಾಖೆ ಸಚಿವ ಕೊಡಗು ಮೂಲದ ಕೆ.ಜೆ ಜಾರ್ಜ್ ಹೆಗಲಿಗೆ ಕೊಡಗು ಉಸ್ತುವಾರಿ ನೀಡಬಹುದೆಂದು ಊಹಿಸಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಜಿಲ್ಲೆಗೆ ಅಚ್ಚರಿಯ ಆಯ್ಕೆ ನಡೆದಿದೆ.
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…
ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…
ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…