ಚೆಟ್ಟಳ್ಳಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಾನ್ವಿ ವಿಧಾನಪರಿಷತ್ ಕ್ಷೇತ್ರದ ಮಾಜಿ ಸದಸ್ಯ, ಎನ್.ಎಸ್ ಬೋಸರಾಜ್ ಅವರನ್ನು ನೇಮಕ ಮಾಡಲಾಗಿದ್ದು, ಬೋಸರಾಜ್ ನೇಮಕ ಅಚ್ಚರಿಯನ್ನುಂಟುಮಾಡಿದೆ.
ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೊಡಗು ಮೂಲದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ ಮಹದೇವಪ್ಪ, ಅಥವಾ ಇಂಧನ ಇಲಾಖೆ ಸಚಿವ ಕೊಡಗು ಮೂಲದ ಕೆ.ಜೆ ಜಾರ್ಜ್ ಹೆಗಲಿಗೆ ಕೊಡಗು ಉಸ್ತುವಾರಿ ನೀಡಬಹುದೆಂದು ಊಹಿಸಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಜಿಲ್ಲೆಗೆ ಅಚ್ಚರಿಯ ಆಯ್ಕೆ ನಡೆದಿದೆ.
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…