BREAKING NEWS

Telangana Election Results 2023: ಗೆಲುವಿನ ಖಾತೆ ತೆರೆದ ಕಾಂಗ್ರೆಸ್;‌ 28000 ಮತಗಳ ಭರ್ಜರಿ ಜಯ

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆ ಆರಂಭವಾದಾಗಿನಿಂದಲೂ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.

ಆರಂಭದಿಂದಲೂ ಮುನ್ನಡೆ ಸಾಧಿಸಿ ಗೆಲುವಿನತ್ತ ಹೆಜ್ಜೆ ಹಾಕುತ್ತಿರುವ ಕಾಂಗ್ರೆಸ್‌ ತನ್ನ ಗೆಲುವಿನ ಖಾತೆ ತೆರೆದಿದೆ. ಹೌದು, ಇಲ್ಲಿನ ಅಶ್ವರಾವುಪೇಟ ವಿಧಾನಸಭೆ ಕ್ಷೇತ್ರದಲ್ಲಿ ಆದಿನಾರಾಯಣ ಎಂಬ ಕಾಂಗ್ರೆಸ್‌ ಅಭ್ಯರ್ಥಿ ಬರೋಬ್ಬರಿ 28358 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೊದಲ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಗೆಲುವಿನ ಖಾತೆ ತೆರೆದಿದ್ದು, ಉಳಿದ ಪಕ್ಷಗಳು ಇನ್ನೂ ಗೆಲುವಿನ ಅಕೌಂಟ್‌ ಓಪನ್‌ ಮಾಡಬೇಕಿದೆ.

ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್‌ನ ಮತ್ತೋರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇಲ್ಲಂದು ವಿಧಾನಸಭೆ ಕ್ಷೇತ್ರದಲ್ಲಿ ಕನಕಯ್ಯ ಬರೋಬ್ಬರಿ 38000 ಮತಗಳ ಅಂತರದಿಂದ ಗೆಲುವು ಸಾಧಿಸಿದೆ. 

andolana

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

4 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

4 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

4 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

4 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

4 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

4 hours ago