ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ್ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆ ಆರಂಭವಾದಾಗಿನಿಂದಲೂ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಆರಂಭದಿಂದಲೂ ಮುನ್ನಡೆ ಸಾಧಿಸಿ ಗೆಲುವಿನತ್ತ ಹೆಜ್ಜೆ ಹಾಕುತ್ತಿರುವ ಕಾಂಗ್ರೆಸ್ ತನ್ನ ಗೆಲುವಿನ ಖಾತೆ ತೆರೆದಿದೆ. ಹೌದು, ಇಲ್ಲಿನ ಅಶ್ವರಾವುಪೇಟ ವಿಧಾನಸಭೆ ಕ್ಷೇತ್ರದಲ್ಲಿ ಆದಿನಾರಾಯಣ ಎಂಬ ಕಾಂಗ್ರೆಸ್ ಅಭ್ಯರ್ಥಿ ಬರೋಬ್ಬರಿ 28358 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೊದಲ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆಲುವಿನ ಖಾತೆ ತೆರೆದಿದ್ದು, ಉಳಿದ ಪಕ್ಷಗಳು ಇನ್ನೂ ಗೆಲುವಿನ ಅಕೌಂಟ್ ಓಪನ್ ಮಾಡಬೇಕಿದೆ.
ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ನ ಮತ್ತೋರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇಲ್ಲಂದು ವಿಧಾನಸಭೆ ಕ್ಷೇತ್ರದಲ್ಲಿ ಕನಕಯ್ಯ ಬರೋಬ್ಬರಿ 38000 ಮತಗಳ ಅಂತರದಿಂದ ಗೆಲುವು ಸಾಧಿಸಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…