BREAKING NEWS

ನೇಪಾಳದಲ್ಲಿ ಭೀಕರ ಭೂಕಂಪ : 70 ಮಂದಿ ದುರ್ಮರಣ

ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ.

ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ ಇದೆ. ನೇಪಾಳದ ರುಕುಂ ವೆಸ್ಟ್ ಪ್ರದೇಶದಲ್ಲಿ 36 ಮಂದಿ, ಜಾಜರ್‍ಕೋಟ್ ಪ್ರದೇಶದಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳ ಆಗುವ ಸಂಭವ ಇದೆ.

ಭಾರತದ ಹಲವು ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ. ಬಿಹಾರ, ಜಾರ್ಖಂಡ್, ಉತ್ತರಾಖಂಡ್ ಸೇರಿ ಹಲವೆಡೆ ಭೂಮಿ ನಡುಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 1ತಿಂಗಳಲ್ಲಿ 3ನೇ ಬಾರಿಗೆ ಭೂಮಿ ಕಂಪಿಸಿದೆ.

 

lokesh

Recent Posts

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

14 mins ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

1 hour ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

1 hour ago

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…

2 hours ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

2 hours ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

3 hours ago