BREAKING NEWS

ಮದ್ದೂರಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಮೂವರ ಸವು

ಮದ್ದೂರು : ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ನಡೆದಿದೆ .

ಉತ್ತರ ಪ್ರದೇಶ ಮೂಲದ ಇಬ್ಬರು ಮತ್ತು ಕಾರ್ ಚಾಲಕ ಮೃತಪಟ್ಟಿದ್ದು ಒಬ್ಬನಿಗೆ ತೀವ್ರ ಗಾಯಗಳಾಗಿದ್ದು. ಪರಿಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನ ಐಟಿ ಕಂಪನಿಯಲ್ಲಿ ಕರ‍್ಯ ನರ‍್ವಹಿಸುತ್ತಿರುವ ಸಾಗರ್ ತಮ್ಮ ತಂದೆ ತಾಯಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯ ಒಂದೇ ಬದಿಯಲ್ಲಿ ಸಾಗುತ್ತಿದ್ದ ಕಾರುಗಳ ನಡುವೆ ಡಿಕ್ಕಿಯಾಗಿದ್ದು. ಸಾಗರ್ ನ ತಾಯಿ ಸೆಲ್ವಿ, ತಂದೆ ನೀರಜ್ ಕುಮಾರ್ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಸಾಗರ್ ಗಾಯಗೊಂಡಿದ್ದಾರೆ.

ಮಳೆ ಸುರಿದ ಸಂದರ್ಭದಲ್ಲಿ ಅಪಘಾತಗಳು ಮರುಕಳಿಸುತ್ತಿದ್ದು, ಇದುವರೆಗೆ ಸಾಕಷ್ಟು ಅಪಘಾತಗಳು ಸಂಭವಿಸಿವೆ.

lokesh

Recent Posts

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…

1 hour ago

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…

1 hour ago

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…

2 hours ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…

2 hours ago

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್‌ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…

2 hours ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…

2 hours ago