BREAKING NEWS

ಆಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತಳಾಗಿದ್ದ ನಟಿ ಇಸ್ಲಾಂಗೆ ಮತಾಂತರವಾಗಿ ಮದುವೆ

ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಅವರ ಆಶ್ಲೀಲ ಚಿತ್ರ ನಿರ್ಮಾಣದ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಗೆಹನಾ ವಸಿಷ್ಟ ಇಸ್ಲಾಂಗೆ ಮತಂತಾರವಾಗಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದಾರೆ.

ʼಬೆಹೆನೆನ್ʼ ,ʼಗಂಧಿ ಬಾತ್ʼ ನಲ್ಲಿ ನಟಿಸಿರುವ ಗೆಹನಾ ವಸಿಷ್ಟ ಕಿರುತೆರೆ ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಆಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿದ್ದ ಬಳಿಕ ಇದೀಗ ಮದುವೆ ವಿಚಾರದಲ್ಲಿ ನಟಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ನಟಿಯ ಪ್ರಿಯಕರ ಫೈಜಾನ್ ಅನ್ಸಾರಿ ಸಾಮಾಜಿಕ ಜಾಲತಾಣದ ಮಾಧ್ಯಮದ ಪ್ರಭಾವಿಯಾಗಿದ್ದಾರೆ. ಇತ್ತೀಚೆಗೆ ಅಮೇಜಾನ್‌ ಮಿನಿಯಲ್ಲಿ ಬಂದ “ದಾಟೆಬಾಜಿ” ಶೋನಲ್ಲಿ ಫೈಜಾನ್ ಅನ್ಸಾರಿ ಕಾಣಿಸಿಕೊಂಡಿದ್ದರು.

ಗೆಹನಾ ವಸಿಷ್ಟ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು, ತನ್ನ ಪ್ರಿಯಕನೊಂದಿಗೆ ವಿವಾಹವಾಗಿದ್ದಾರೆ. ಆತ್ಮೀಯರ ಸಮ್ಮುಖದಲ್ಲಿ ನಿಕಾಹ್‌ ಸಮಾರಂಭ ನಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಫೆಬ್ರವರಿ 3, 2021 ರಂದು ಮಾಲ್ವಾನಿ ಪೊಲೀಸರು ಬಂಗಲೆಯೊಂದರ ಮೇಲೆ ದಾಳಿ ನಡೆಸಿದ್ದರು.  ಅಲ್ಲಿ ಫಿಲ್ಮ್ಸ್‌ ಪ್ರೂಡಕ್ಷನ್‌ ವೊಂದರ ಬ್ಯಾನರ್‌ ಅಡಿಯಲ್ಲಿ ಕೆಲ ವ್ಯಕ್ತಿಗಳು ಆಶ್ಲೀಲ ಚಿತ್ರದ ನಿರ್ಮಾಣವನ್ನು ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಆ ವೇಳೆ ನಟಿ ಗೆಹನಾ ವಸಿಷ್ಟ ಇರಲಿಲ್ಲ. ಅವಳು ಆಶ್ಲೀಲ ಕಂಟೆಂಟ್‌ ಗಳನ್ನು ವಿವಿಧ ಪ್ರೂಡಕ್ಷನ್‌ ಸಂಸ್ಥೆ ಹಾಗೂ ಕೆಲ ಓಟಿಟಿ ಫ್ಲಾಟ್‌ ಫಾರ್ಮ್‌ ಗಳಿಗೆ ಮಾರಾಟ ಮಾಡುತ್ತಿದ್ದಳು ಎನ್ನುವ ಆರೋಪದ ಮೇಲೆ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಆ ಬಳಿಕ ಆಕೆಗೆ ಜಾಮೀನು ನೀಡಲಾಗಿತ್ತು.

andolanait

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

24 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago