ಝಾನ್ಸಿ(ಉತ್ತರ ಪ್ರದೇಶ) : ಫೀಲ್ಡ್ ಫೈರಿಂಗ್ ಅಭ್ಯಾಸದ ವೇಳೆ ಟಿ – 90 ಟ್ಯಾಂಕ್ನ ಬ್ಯಾರೆಲ್ ಒಡೆದ ಪರಿಣಾಮ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬ ಯೋಧ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಝಾನ್ಸಿ ಬಳಿಯ ಬಬಿನಾ ಕಂಟೋನ್ಮೆಂಟ್ನಲ್ಲಿ ಇಂದು ನಡೆದಿದೆ.
ಝಾನ್ಸಿ ಬಳಿಯ ಬಬಿನಾ ಕಂಟೋನ್ಮೆಂಟ್ ಪ್ರದೇಶದಲ್ಲಿ ಫೀಲ್ಡ್ ಫೈರಿಂಗ್ ಅಭ್ಯಾಸದ ವೇಳೆ ಟಿ-20 ಟ್ಯಾಂಕ್ನ ಬ್ಯಾರೆಲ್ ಒಡೆದು ಜೆಸಿಒ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲು ನ್ಯಾಯಾಲಯಕ್ಕೆ ಆದೇಶಿಸಲಾಗಿದೆ’ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಸೈನಿಕರನ್ನು ರಾಜಸ್ಥಾನದ ಸುಮೇರ್ ಸಿಂಗ್ ಮತ್ತು ಪಶ್ಚಿಮ ಬಂಗಾಳದ ಸುಕಾಂತ ಮಂಡಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಉತ್ತರ ಪ್ರದೇಶದ ಖಲೀಲಾಬಾದ್ನ ಪ್ರದೀಪ್ ಸಿಂಗ್ ಯಾದವ್ ಅವರನ್ನು ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…