The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ ದಂಡ ವಿಧಿಸಿದೆ ಎಂದು ಹೈಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
2022ರ ಏಪ್ರಿಲ್ 14 ರಂದು ಗುತ್ತಿಗೆದಾರ ಸಂತೋಷ್ `ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಹಾಗೂ ಸಿದ್ದರಾಮಯ್ಯ ಸೇರಿದಂತೆ ರೇಸ್ ವ್ಯೂ ಹೋಟೆಲ್ ಬಳಿ ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ವೇಳೆ ರಸ್ತೆ ಸಂಚಾರಕ್ಕೆ ಸಾರ್ವಜನಿಕರಿಗೆ ಅಡ್ಡಿಯಾವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಸುರ್ಜೇವಾಲಾ ಸೇರಿದಂತ ಕಾಂಗ್ರೆಸ್ನ ಹಲವು ನಾಯಕರಿಗೆ ದಂಡ ವಿಧಿಸಿ, ಸಿಎಂ ಸಿದ್ದರಾಮಯ್ಯ ಮಾ.6ರಂದು ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…