ಬೆಂಗಳೂರು : ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದ ಫಲಿತಾಂಶ ಹೆಚ್ಚಳವಾಗಿದೆ.
ಜಿಲ್ಲೆಗಳ ಶೇಕಡಾವಾರು ಫಲಿತಾಂಶ:
1. ದಕ್ಷಿಣ ಕನ್ನಡ – 97.37%
2. ಉಡುಪಿ – 96.80%
3. ವಿಜಯಪುರ – 94.89%
4. ಉತ್ತರ ಕನ್ನಡ- 92.51%
5. ಕೊಡಗು – 92.13%
6. ಬೆಂಗಳೂರು ದಕ್ಷಿಣ – 89.57%
7. ಬೆಂಗಳೂರು ಉತ್ತರ – 88.67%
8. ಶಿವಮೊಗ್ಗ – 88.58%
9. ಚಿಕ್ಕಮಗಳೂರು – 88.20%
10. ಬೆಂಗಳೂರು ಗ್ರಾಮಾಂತರ – 87.55%
11. ಬಾಗಲಕೋಟೆ – 87.54%
12. ಕೋಲಾರ – 86.12%
13. ಹಾಸನ – 85.83%
14. ಚಾಮರಾಜನಗರ – 84.99%
15. ಚಿಕ್ಕೋಡಿ -84.10%
16. ರಾಮನಗರ – 83.58%
17. ಮೈಸೂರು -83.13%
18. ಚಿಕ್ಕಬಳ್ಳಾಪುರ – 82.84%
19. ಬೀದರ್ – 81.69%
20. ತುಮಕೂರು – 81.03%
21. ದಾವಣಗೆರೆ – 80.96%
22. ಕೊಪ್ಪಳ – 80.83%
23. ಧಾರವಾಡ – 80.70%
24. ಮಂಡ್ಯ- 80.56%
25. ಹಾವೇರಿ – 78.36%
26.ಯಾದಗಿರಿ – 77.29%
27. ಬೆಳಗಾವಿ – 77.20%
28. ಕಲಬುರಗಿ – 75.48%
29. ಬಳ್ಳಾರಿ – 74.70%
30. ರಾಯಚೂರು – 73.11%
31. ಚಿತ್ರದುರ್ಗ – 72.92%
32. ಗದಗ – 79.855
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…