ಹೊಸದಿಲ್ಲಿ : ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯಿ ಅವರನ್ನು ಬಿಜೆಪಿ ಛತ್ತೀಸ್ಗಡದ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ರಾಯ್ಪುರದಲ್ಲಿ ರವಿವಾರ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಬಿಜೆಪಿ ನೇಮಿಸಿದ್ದ ವೀಕ್ಷಕರ ಅಭಿಪ್ರಾಯದ ಮೇರೆಗೆ ವಿಷ್ಣು ದಿಯೋ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಯ್ಪುರದಲ್ಲಿ ಬಿಜೆಪಿಯಿಂದ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್ಗಡ ಮುಖ್ಯಮಂತ್ರಿಯಾಗಿ ವಿಷ್ಣು ದಿಯೋ ಸಾಯಿ ಅವರನ್ನು ಘೋಷಿಸಲಾಯಿತು.
2020 ರಿಂದ 2022ರವರೆಗೆ ಛತ್ತೀಸ್ಗಡದ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ವಿಷ್ಣು ದಿಯೋ ಸಾಯಿ, ನರೇಂದ್ರ ಮೋದಿಯವರ ಮೊದಲ ಅಧಿಕಾರಾವಧಿಯಲ್ಲಿ ಉಕ್ಕಿನ ಖಾತೆಯ ರಾಜ್ಯ ಸಚಿವರಾಗಿದ್ದರು.
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್ನ ಮುಂದಿನ ಸರ್ವೋಚ್ಛ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಇರಾನ್- ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.19ರಂದು ಬಿಡುಗಡೆಯಾಗಬೇಕಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…