ಮುಂಬೈ : ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರಿಗೆ ಗುಂಡಿಕ್ಕಿದ್ದ ರೈಲ್ವೆ ಪೊಲಿಸ್ ಪಡೆ ಕಾನ್ಸ್ ಟೆಬಲ್ ಚೇತನ್ ಸಿಂಗ್ ಚೌಧರಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ.
ಜೈಪುರ-ಮುಂಬೈ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಈ ಘಟನೆ ನಡೆದಿತ್ತು. ಇದೀಗ ಮುಂಬೈ ಕೇಂದ್ರದ ಆರ್ ಪಿಎಫ್ ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಆಗಸ್ಟ್ 14ರಂದು ಚೌಧರಿಯನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಜುಲೈ 31ರಂದು ಮೂವರು ಪ್ರಯಾಣಿಕರಾದ ಅಬ್ದುಲ್ ಖಾದರ್, ಮುಹಮ್ಮದ್ ಹುಸೇನ್ ಭನ್ಪುರವಾಲ, ಸಯ್ಯದ್ ಸೈಫುದ್ದೀನ್ ಹಾಗೂ ಅಸ್ಗರ್ ಅಬ್ಬಾಸ್ ಶೇಖ್ ಅವರು ರೈಲಿನ ವಿವಿಧ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿ ಚೌಧರಿ ರೈಲಿನಲ್ಲಿ ಫೈರಿಂಗ್ ಮಾಡಿದ್ದನು. ಅಲ್ಲದೆ ರೈಲಿನ ಪ್ಯಾಂಟ್ರಿ ಕಾರ್ ಬಳಿ ತೆರಳಿ ಮತ್ತೊಬ್ಬ ಪ್ರಯಾಣಿಕರ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ಎಸ್ 6 ಕೋಚ್ಗೆ ತೆರಳಿ ಮತ್ತೊಬ್ಬ ಪ್ರಯಾಣಿಕನ ಮೇಲೆ ಗುಂಡು ಹಾರಿಸಿದ್ದನು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…