BREAKING NEWS

ಚಂದ್ರನ ತಾಪಮಾನ ಪರೀಕ್ಷಾ ವರದಿ ಕಳುಹಿಸಿದ ರೋವರ್

ಬೆಂಗಳೂರು : ಬರೋಬ್ಬರಿ 3 ಲಕ್ಷದ 84 ಸಾವಿರದ 400 ಕೀಲೋ ಮೀಟರ್ ದೂರದಲ್ಲಿರುವ ಚಂದ್ರನ ಮೇಲೆ ಪ್ರಗ್ಯಾನ್ ರೋವರ್ ಅಧ್ಯಯನ ಚುರುಕುಗೊಂಡಿದೆ. ಚಂದ್ರನ ಮೇಲೆ ಅಧ್ಯಯನ ಪ್ರಾರಂಭಿಸಿರುವ ಪ್ರಗ್ಯಾನ್ ರೋವರ್​ ಬಗ್ಗೆ ಕ್ಷಣಕ್ಷಣದ ಮಾಹಿತಿ ನೀಡುತ್ತಿರುವ ಇಸ್ರೋ, ಇದೀಗ ಮತ್ತೊಂದು ದೊಡ್ಡ ಅಪ್​ಡೇಟ್ ನೀಡಿದೆ. ಈ ಬಾರಿ ಪ್ರಗ್ಯಾನ್ ರೋವರ್, ಚಂದ್ರನ ತಾಪಮಾನದ ವರದಿ ಕಳುಹಿಸಿದೆ. 50 ಸೆಲ್ಸಿಯಸ್​ನಿಂದ 10 ಸೆಲ್ಸಿಯಸ್​ವರೆಗೆ ಹಗಲಿನ ತಾಪಮಾನ ಇದೆ ಎಂದು ಪ್ರಗ್ಯಾನ್ ರೋವರ್ ವರದಿ ಕಳುಹಿಸಿಕೊಟ್ಟಿದ್ದು, ಇದನ್ನು ಇಸ್ರೋ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ಮೈನಸ್ 10 ಡಿಗ್ರಿ ಸೆಲ್ಸಿಯಸ್​ನಿಂದ 60 ಡಿಗ್ರಿವರೆಗೆ ತಾಪಮಾನ ಇದೆ ಎಂದು ರೋವರ್​ ಮಾಹಿತಿ ನೀಡಿದ್ದು, ಅದನ್ನು ಇಸ್ರೋ ಗ್ರಾಫ್ ಸಮೇತ ವಿವರಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಹಂಚಿಕೊಂಡಿರುವ ಇಸ್ರೋ, ಚಂದ್ರನ ದಕ್ಷಿಣ ಧೃವದಲ್ಲಿ ಪ್ರಗ್ಯಾನ್ ರೋವರ್ ಸಂಚರಿಸುತ್ತಿದ್ದು, ಇದೀಗ ಸೆನ್ಸಾರ್​​ಗಳ ಮೂಲಕ ಚಂದ್ರನ ತಾಪಮಾನ ಪರೀಕ್ಷೆ ಮಾಡಿದೆ. 10 ಸೆನ್ಸಾರ್ಸ್​ಗಳು ಚಂದ್ರನ 10 ಸೆ.ಮೀ ಆಳಕ್ಕೆ ಇಳಿದಿವೆ ಎಂದು ಇಸ್ರೋ ತಿಳಿಸಿದೆ.

lokesh

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

7 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

11 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

11 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

11 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

12 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

12 hours ago