BREAKING NEWS

ಚಂದ್ರನ ತಾಪಮಾನ ಪರೀಕ್ಷಾ ವರದಿ ಕಳುಹಿಸಿದ ರೋವರ್

ಬೆಂಗಳೂರು : ಬರೋಬ್ಬರಿ 3 ಲಕ್ಷದ 84 ಸಾವಿರದ 400 ಕೀಲೋ ಮೀಟರ್ ದೂರದಲ್ಲಿರುವ ಚಂದ್ರನ ಮೇಲೆ ಪ್ರಗ್ಯಾನ್ ರೋವರ್ ಅಧ್ಯಯನ ಚುರುಕುಗೊಂಡಿದೆ. ಚಂದ್ರನ ಮೇಲೆ ಅಧ್ಯಯನ ಪ್ರಾರಂಭಿಸಿರುವ ಪ್ರಗ್ಯಾನ್ ರೋವರ್​ ಬಗ್ಗೆ ಕ್ಷಣಕ್ಷಣದ ಮಾಹಿತಿ ನೀಡುತ್ತಿರುವ ಇಸ್ರೋ, ಇದೀಗ ಮತ್ತೊಂದು ದೊಡ್ಡ ಅಪ್​ಡೇಟ್ ನೀಡಿದೆ. ಈ ಬಾರಿ ಪ್ರಗ್ಯಾನ್ ರೋವರ್, ಚಂದ್ರನ ತಾಪಮಾನದ ವರದಿ ಕಳುಹಿಸಿದೆ. 50 ಸೆಲ್ಸಿಯಸ್​ನಿಂದ 10 ಸೆಲ್ಸಿಯಸ್​ವರೆಗೆ ಹಗಲಿನ ತಾಪಮಾನ ಇದೆ ಎಂದು ಪ್ರಗ್ಯಾನ್ ರೋವರ್ ವರದಿ ಕಳುಹಿಸಿಕೊಟ್ಟಿದ್ದು, ಇದನ್ನು ಇಸ್ರೋ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ಮೈನಸ್ 10 ಡಿಗ್ರಿ ಸೆಲ್ಸಿಯಸ್​ನಿಂದ 60 ಡಿಗ್ರಿವರೆಗೆ ತಾಪಮಾನ ಇದೆ ಎಂದು ರೋವರ್​ ಮಾಹಿತಿ ನೀಡಿದ್ದು, ಅದನ್ನು ಇಸ್ರೋ ಗ್ರಾಫ್ ಸಮೇತ ವಿವರಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಹಂಚಿಕೊಂಡಿರುವ ಇಸ್ರೋ, ಚಂದ್ರನ ದಕ್ಷಿಣ ಧೃವದಲ್ಲಿ ಪ್ರಗ್ಯಾನ್ ರೋವರ್ ಸಂಚರಿಸುತ್ತಿದ್ದು, ಇದೀಗ ಸೆನ್ಸಾರ್​​ಗಳ ಮೂಲಕ ಚಂದ್ರನ ತಾಪಮಾನ ಪರೀಕ್ಷೆ ಮಾಡಿದೆ. 10 ಸೆನ್ಸಾರ್ಸ್​ಗಳು ಚಂದ್ರನ 10 ಸೆ.ಮೀ ಆಳಕ್ಕೆ ಇಳಿದಿವೆ ಎಂದು ಇಸ್ರೋ ತಿಳಿಸಿದೆ.

lokesh

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

5 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

5 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

5 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

6 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

6 hours ago