ಬೆಂಗಳೂರು: ಆರ್ಎಸ್ಎಸ್ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ರಾಜ್ಯ ಸರ್ಕಾರ ತಡೆ ನೀಡುವ ಮೂಲಕ ಶಾಕ್ ನೀಡಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಜನಸೇವಾ ಟ್ರಸ್ಟ್ ಗೆ ಮಂಜೂರಾಗಿದ್ದ 35.33 ಎಕರೆ ಭೂಮಿ ಹಸಾಂತರಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ತಾವರೆಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಇದನ್ನು ತಡೆ ಹಿಡಿದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ, ಜನಸೇವಾ ವಿದ್ಯಾಕೇಂದ್ರ ನ್ಯಾಯಬದ್ಧವಗೈ ಕೆಲಸ ಆಡುತ್ತಿದೆ. ನಾನೂ ಕೂಡ ಜನಸೇವಾ ವಿದ್ಯಾಕೇಂದ್ರದಲ್ಲಿ ಶಿಕ್ಷಣ ಪಡೆದವನು. ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಈಗ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರದ ಯೋಜನೆಗಳಿಗೂ ತಡೆ ಹಿಡಿದಿರುವುದಲ್ಲದೇ ಮಂಜೂರಾಗಿರುವ ಭೂಮಿ ಹಸ್ತಾಂತರಕ್ಕೂ ತಡೆ ನೀಡಿದೆ. ಈ ಸರ್ಕಾರ ಯಾವ ಹಾದಿಯಲ್ಲಿ ಸಾಗುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…