ಬೆಂಗಳೂರು : ರಾಜ್ಯ ಸರಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ರಚಿಸಲಾಗಿದ್ದ 7ನೆ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 2024ರ ಮಾ.15ರ ವರೆಗೆ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ.
2022ರ ನ.19ರಂದು 7ನೆ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ನಂತರ 2023ರ ಮೇ 15ರಂದು ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿತ್ತು. ಅದರಂತೆ, ವೇತನ ಆಯೋಗದ ಕಾಲಾವಧಿಯು ಇದೇ ನ.18ಕ್ಕೆ ಕೊನೆಗೊಳ್ಳುತ್ತಿತ್ತು.
ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರಕಾರಕ್ಕೆ ವರದಿ ಸಲ್ಲಿಸಲು ಅನುಕೂಲವಾಗುವಂತೆ 2024ರ ಮಾ.15ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಸರಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ.ಆದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…