ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು ಸುಧಾರಣೆಗಳನ್ನು ಮಾಡಲು ಮುಂದಾಗಿರುವ ಸರ್ಕಾರ ಐಎಎಸ್ ಹಾಗೂ ಐಪಿಎಸ್ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡುತ್ತಿದೆ. ಈ ಸಂಬಂಧ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಅವುಗಳ ವಿವರ ಇಲ್ಲಿದೆ.
ವರ್ಗಾವಣೆಗೊಂಡಿರುವ ಅಧಿಕಾರಿಗಳು
ಜಾವೇದ್ ಅಖ್ತರ್: ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
ಬಿ.ಸಿ.ಸತೀಶ್: ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಡಾ.ಹೆಚ್.ಎನ್.ಗೋಪಾಲಕೃಷ್ಣ: ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
ಡಾ.ಎನ್.ಶಿವಶಂಕರ: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಅಕ್ರಂ ಪಾಷಾ: ಜಿಲ್ಲಾಧಿಕಾರಿ, ಕೋಲಾರ
ಗಂಗೂಬಾಯಿ ರಮೇಶ್ ಮಾನಕರ್: ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
ಆರ್.ಲತಾ: ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
ವೆಂಕಟರಾಜು: ಜಿಲ್ಲಾಧಿಕಾರಿ, ಕೊಡಗು
ಫೌಝಿಯಾ ತರನುಮ್: ಜಿಲ್ಲಾಧಿಕಾರಿ, ಕಲಬುರಗಿ
ಎನ್.ಎಂ.ನಾಗರಾಜ್: ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಭನ್ವರ್ ಸಿಂಗ್ ಮೀನಾ: ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
ಜಿ.ಲಿಂಗಮೂರ್ತಿ: ವ್ಯವಸ್ಥಾಪಕ ನಿರ್ದೇಶಕ, ಕೆಆರ್ಡಿಸಿಎಲ್
ಡಾ.ಗಿರೀಶ್ ದಿಲೀಪ್ ಬಾಡೊಲೆ: ಪರೀಕ್ಷಾ ನಿಯಂತ್ರಕ, ಕೆಪಿಎಸ್ಸಿ
ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ: ಆಯುಕ್ತ, ಹಂಪಿ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…