BREAKING NEWS

14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು ಸುಧಾರಣೆಗಳನ್ನು ಮಾಡಲು ಮುಂದಾಗಿರುವ ಸರ್ಕಾರ ಐಎಎಸ್‌ ಹಾಗೂ ಐಪಿಎಸ್ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡುತ್ತಿದೆ. ಈ ಸಂಬಂಧ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಅವುಗಳ ವಿವರ ಇಲ್ಲಿದೆ.

ವರ್ಗಾವಣೆಗೊಂಡಿರುವ ಅಧಿಕಾರಿಗಳು
ಜಾವೇದ್ ಅಖ್ತರ್: ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
ಬಿ.ಸಿ.ಸತೀಶ್: ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಡಾ.ಹೆಚ್.ಎನ್.ಗೋಪಾಲಕೃಷ್ಣ: ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
ಡಾ.ಎನ್.ಶಿವಶಂಕರ: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಅಕ್ರಂ ಪಾಷಾ: ಜಿಲ್ಲಾಧಿಕಾರಿ, ಕೋಲಾರ
ಗಂಗೂಬಾಯಿ ರಮೇಶ್ ಮಾನಕರ್: ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
ಆರ್‌.ಲತಾ: ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
ವೆಂಕಟರಾಜು: ಜಿಲ್ಲಾಧಿಕಾರಿ, ಕೊಡಗು
ಫೌಝಿಯಾ ತರನುಮ್: ಜಿಲ್ಲಾಧಿಕಾರಿ, ಕಲಬುರಗಿ
ಎನ್.ಎಂ.ನಾಗರಾಜ್: ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಭನ್ವರ್ ಸಿಂಗ್ ಮೀನಾ: ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
ಜಿ.ಲಿಂಗಮೂರ್ತಿ: ವ್ಯವಸ್ಥಾಪಕ ನಿರ್ದೇಶಕ, ಕೆಆರ್​ಡಿಸಿಎಲ್
ಡಾ.ಗಿರೀಶ್ ದಿಲೀಪ್ ಬಾಡೊಲೆ: ಪರೀಕ್ಷಾ ನಿಯಂತ್ರಕ, ಕೆಪಿಎಸ್​ಸಿ
ನೊಂಗ್ಜಾಯ್ ಮೊಹಮ್ಮದ್ ಅಲಿ‌ ಅಕ್ರಂ ಶಾ: ಆಯುಕ್ತ, ಹಂಪಿ‌ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ

andolanait

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

29 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

4 hours ago