ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು ಸುಧಾರಣೆಗಳನ್ನು ಮಾಡಲು ಮುಂದಾಗಿರುವ ಸರ್ಕಾರ ಐಎಎಸ್ ಹಾಗೂ ಐಪಿಎಸ್ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡುತ್ತಿದೆ. ಈ ಸಂಬಂಧ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಅವುಗಳ ವಿವರ ಇಲ್ಲಿದೆ.
ವರ್ಗಾವಣೆಗೊಂಡಿರುವ ಅಧಿಕಾರಿಗಳು
ಜಾವೇದ್ ಅಖ್ತರ್: ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
ಬಿ.ಸಿ.ಸತೀಶ್: ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಡಾ.ಹೆಚ್.ಎನ್.ಗೋಪಾಲಕೃಷ್ಣ: ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
ಡಾ.ಎನ್.ಶಿವಶಂಕರ: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಅಕ್ರಂ ಪಾಷಾ: ಜಿಲ್ಲಾಧಿಕಾರಿ, ಕೋಲಾರ
ಗಂಗೂಬಾಯಿ ರಮೇಶ್ ಮಾನಕರ್: ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
ಆರ್.ಲತಾ: ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
ವೆಂಕಟರಾಜು: ಜಿಲ್ಲಾಧಿಕಾರಿ, ಕೊಡಗು
ಫೌಝಿಯಾ ತರನುಮ್: ಜಿಲ್ಲಾಧಿಕಾರಿ, ಕಲಬುರಗಿ
ಎನ್.ಎಂ.ನಾಗರಾಜ್: ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಭನ್ವರ್ ಸಿಂಗ್ ಮೀನಾ: ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
ಜಿ.ಲಿಂಗಮೂರ್ತಿ: ವ್ಯವಸ್ಥಾಪಕ ನಿರ್ದೇಶಕ, ಕೆಆರ್ಡಿಸಿಎಲ್
ಡಾ.ಗಿರೀಶ್ ದಿಲೀಪ್ ಬಾಡೊಲೆ: ಪರೀಕ್ಷಾ ನಿಯಂತ್ರಕ, ಕೆಪಿಎಸ್ಸಿ
ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ: ಆಯುಕ್ತ, ಹಂಪಿ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…