BREAKING NEWS

ಮೂರು ದಿನಗಳ ಕಾಲ ನಡೆದ ಜಿ-20 ಶೆರ್ಪಾ ಸಭೆ ಮುಕ್ತಾಯ

ಹಂಪಿ : ಭಾರತೀಯ ನಿಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಅಧ್ಯಕ್ಷತೆಯಲ್ಲಿ ಪಾರಂಪರಿಕ ತಾಣ ಹಂಪಿಯಲ್ಲಿ ನಡೆದ ಜಿ20 ಶೆರ್ಪಾ ಮೂರನೇ ಸಭೆ ನೆನ್ನೆ ಮುಕ್ತಾಯಗೊಂಡಿದೆ. ಜಿ-20 ದೇಶಗಳ 120 ಕ್ಕೂ ಹೆಚ್ಚು ಪ್ರತಿನಿಧಿಗಳು, ಆಹ್ವಾನಿತ ದೇಶಗಳು ಮತ್ತು ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು ಜಂಟಿಯಾಗಿ ‘ಲೀಡರ್ಸ್ ಡಿಕ್ಲರೇಶನ್’ ಕರಡು ರಚನೆಗೆ ಭಾಗವಹಿಸಿದ್ದರು.

ಒಂದು ಜಗತ್ತು, ಒಂದು ಕುಟುಂಬ ಪರಿಕಲ್ಪನೆಯಡಿ ಪರಿವರ್ತಕ, ಕ್ರಿಯಾ-ಆಧಾರಿತ ಉಪಕ್ರಮಗಳನ್ನು ಪೋಷಿಸುವ ಗುರಿಯೊಂದಿಗೆ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಲಾಯಿತು. ಶೆರ್ಪಾಗಳು ಮತ್ತು ನಿಯೋಗಗಳ ಮುಖ್ಯಸ್ಥರು ನಾಯಕರ ಘೋಷಣೆಯ ಕರಡು ರಚನೆಯಲ್ಲಿ ಕಾರ್ಯ ನಿರ್ವಹಿಸಿದರು. ಇದು ನಿರ್ಣಾಯಕ ಜಾಗತಿಕ ಸಮಸ್ಯೆಗಳ ಮೇಲೆ ಪ್ರಗತಿಯನ್ನು ಹೆಚ್ಚಿಸಲು ಜಿ-20 ರಾಷ್ಟ್ರಗಳ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಮತ್ತು ಸಮರ್ಥನೀಯ ಅಭಿವೃದ್ಧಿಗೆ ಆದ್ಯತೆ ಮತ್ತು ಸವಾಲುಗಳನ್ನು ನಿಭಾಯಿಸಲು ಬದ್ಧವಾಗಿದೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂತ್, ಕರಡು ಪಠ್ಯವು ಸುಸ್ಥಿರ ಅಭಿವೃದ್ಧಿ ಗುರಿಗಳು, ಹಸಿರು ಅಭಿವೃದ್ಧಿ, ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ ಸುಧಾರಣೆಗಳು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಲಿಂಗ ಸಮಾನತೆ ಸೇರಿದಂತೆ ಆರು ಆದ್ಯತೆಗಳು ಮತ್ತು ವಿವಿಧ ಕಾರ್ಯ ಗುಂಪುಗಳ ಫಲಿತಾಂಶಗಳನ್ನು ಒಳಗೊಂಡಿದೆ ಎಂದು ಹೇಳಿದರು.

lokesh

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

1 hour ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

3 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

3 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

4 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

4 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

6 hours ago