2001 ರ ಸಂಸತ್ ದಾಳಿಯ ವಾರ್ಷಿಕೋತ್ಸವದಂದು ಇಬ್ಬರು ವ್ಯಕ್ತಿಗಳು ಸದನದ ಒಳಗೆ ಓಡಿ ಹಳದಿ ಅನಿಲವನ್ನು ಸಿಂಪಡಿಸಿ ಭಯವನ್ನು ಹರಡಿದ ಆಘಾತಕಾರಿ ಘಟನೆ ನಡೆದಿದೆ.
ಮೈಸೂರಿನ ಮನೋರಂಜನ್ ಎಂಬುವವನು ಸಂಸತ್ ಒಳಗೆ ನುಗ್ಗಿದವನು ಎಂದು ಹೇಳಲಾಗುತ್ತಿದೆ.
ಇನ್ನೂ ಮೈಸೂರಿನಲ್ಲಿರುವ ಮನೋರಂಜನ್ ತಂದೆ ಗೆ ಈ ಬಗ್ಗೆ ಕೇಳಿದಾಗ ‘ನಮಗೆ ಈ ವಿಷಯದ ಬಗ್ಗೆ ಗೊತ್ತಿಲ್ಲ. ಅವನು 2014 ರಿಂದ ಬೆಂಗಳೂರು, ದೆಹಲಿ ಕಡೆಗಳಲ್ಲಿ ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ.ಅವನ ಮೈಂಡ್ ಸೆಟ್ ಹೇಗಿತ್ತು ಅಂದರೆ ಅವನು ಯಾರ ಕೈಕೆಳಗೂ ಕೆಲಸ ಮಾಡುವವನಲ್ಲ.
ತನ್ನ ಸ್ವಯಾರ್ಜಿತವಾಗಿ ಬದುಕಬೇಕು ಎಂಬ ಮೈಂಡ್ ಸೆಟ್ ಬೆಳೆಸಿಕೊಂಡಿದ್ದನು.ಅದು ಬಿಟ್ಟರೆ ಅವನ ಹತ್ರ ಯಾವುದೆ ಕೆಟ್ಟದ್ದು ಇಲ್ಲ.ಅವನ ಹತ್ತಿರ ಇರುವುದು ಒಂದು ಹಳೇ ಟಿ ಶರ್ಟ್,ಹಳೆ ಚಡ್ಡಿ ಹಳೆ ಚಪ್ಪಲಿ ಬಿಟ್ಟರೆ ಏನೂ ಇಲ್ಲ” ಎಂದು ಅವರ ತಂದೆ ಹೇಳಿದ್ದಾರೆ.ಅವನು ದೆಹಲಿಗೆ ಹೋಗಿದ್ದರ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್…
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…