2001 ರ ಸಂಸತ್ ದಾಳಿಯ ವಾರ್ಷಿಕೋತ್ಸವದಂದು ಇಬ್ಬರು ವ್ಯಕ್ತಿಗಳು ಸದನದ ಒಳಗೆ ಓಡಿ ಹಳದಿ ಅನಿಲವನ್ನು ಸಿಂಪಡಿಸಿ ಭಯವನ್ನು ಹರಡಿದ ಆಘಾತಕಾರಿ ಘಟನೆ ನಡೆದಿದೆ.
ಮೈಸೂರಿನ ಮನೋರಂಜನ್ ಎಂಬುವವನು ಸಂಸತ್ ಒಳಗೆ ನುಗ್ಗಿದವನು ಎಂದು ಹೇಳಲಾಗುತ್ತಿದೆ.
ಇನ್ನೂ ಮೈಸೂರಿನಲ್ಲಿರುವ ಮನೋರಂಜನ್ ತಂದೆ ಗೆ ಈ ಬಗ್ಗೆ ಕೇಳಿದಾಗ ‘ನಮಗೆ ಈ ವಿಷಯದ ಬಗ್ಗೆ ಗೊತ್ತಿಲ್ಲ. ಅವನು 2014 ರಿಂದ ಬೆಂಗಳೂರು, ದೆಹಲಿ ಕಡೆಗಳಲ್ಲಿ ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ.ಅವನ ಮೈಂಡ್ ಸೆಟ್ ಹೇಗಿತ್ತು ಅಂದರೆ ಅವನು ಯಾರ ಕೈಕೆಳಗೂ ಕೆಲಸ ಮಾಡುವವನಲ್ಲ.
ತನ್ನ ಸ್ವಯಾರ್ಜಿತವಾಗಿ ಬದುಕಬೇಕು ಎಂಬ ಮೈಂಡ್ ಸೆಟ್ ಬೆಳೆಸಿಕೊಂಡಿದ್ದನು.ಅದು ಬಿಟ್ಟರೆ ಅವನ ಹತ್ರ ಯಾವುದೆ ಕೆಟ್ಟದ್ದು ಇಲ್ಲ.ಅವನ ಹತ್ತಿರ ಇರುವುದು ಒಂದು ಹಳೇ ಟಿ ಶರ್ಟ್,ಹಳೆ ಚಡ್ಡಿ ಹಳೆ ಚಪ್ಪಲಿ ಬಿಟ್ಟರೆ ಏನೂ ಇಲ್ಲ” ಎಂದು ಅವರ ತಂದೆ ಹೇಳಿದ್ದಾರೆ.ಅವನು ದೆಹಲಿಗೆ ಹೋಗಿದ್ದರ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…