2001 ರ ಸಂಸತ್ ದಾಳಿಯ ವಾರ್ಷಿಕೋತ್ಸವದಂದು ಇಬ್ಬರು ವ್ಯಕ್ತಿಗಳು ಸದನದ ಒಳಗೆ ಓಡಿ ಹಳದಿ ಅನಿಲವನ್ನು ಸಿಂಪಡಿಸಿ ಭಯವನ್ನು ಹರಡಿದ ಆಘಾತಕಾರಿ ಘಟನೆ ನಡೆದಿದೆ.
ಮೈಸೂರಿನ ಮನೋರಂಜನ್ ಎಂಬುವವನು ಸಂಸತ್ ಒಳಗೆ ನುಗ್ಗಿದವನು ಎಂದು ಹೇಳಲಾಗುತ್ತಿದೆ.
ಇನ್ನೂ ಮೈಸೂರಿನಲ್ಲಿರುವ ಮನೋರಂಜನ್ ತಂದೆ ಗೆ ಈ ಬಗ್ಗೆ ಕೇಳಿದಾಗ ‘ನಮಗೆ ಈ ವಿಷಯದ ಬಗ್ಗೆ ಗೊತ್ತಿಲ್ಲ. ಅವನು 2014 ರಿಂದ ಬೆಂಗಳೂರು, ದೆಹಲಿ ಕಡೆಗಳಲ್ಲಿ ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ.ಅವನ ಮೈಂಡ್ ಸೆಟ್ ಹೇಗಿತ್ತು ಅಂದರೆ ಅವನು ಯಾರ ಕೈಕೆಳಗೂ ಕೆಲಸ ಮಾಡುವವನಲ್ಲ.
ತನ್ನ ಸ್ವಯಾರ್ಜಿತವಾಗಿ ಬದುಕಬೇಕು ಎಂಬ ಮೈಂಡ್ ಸೆಟ್ ಬೆಳೆಸಿಕೊಂಡಿದ್ದನು.ಅದು ಬಿಟ್ಟರೆ ಅವನ ಹತ್ರ ಯಾವುದೆ ಕೆಟ್ಟದ್ದು ಇಲ್ಲ.ಅವನ ಹತ್ತಿರ ಇರುವುದು ಒಂದು ಹಳೇ ಟಿ ಶರ್ಟ್,ಹಳೆ ಚಡ್ಡಿ ಹಳೆ ಚಪ್ಪಲಿ ಬಿಟ್ಟರೆ ಏನೂ ಇಲ್ಲ” ಎಂದು ಅವರ ತಂದೆ ಹೇಳಿದ್ದಾರೆ.ಅವನು ದೆಹಲಿಗೆ ಹೋಗಿದ್ದರ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…