2001 ರ ಸಂಸತ್ ದಾಳಿಯ ವಾರ್ಷಿಕೋತ್ಸವದಂದು ಇಬ್ಬರು ವ್ಯಕ್ತಿಗಳು ಸದನದ ಒಳಗೆ ಓಡಿ ಹಳದಿ ಅನಿಲವನ್ನು ಸಿಂಪಡಿಸಿ ಭಯವನ್ನು ಹರಡಿದ ಆಘಾತಕಾರಿ ಘಟನೆ ನಡೆದಿದೆ.
ಮೈಸೂರಿನ ಮನೋರಂಜನ್ ಎಂಬುವವನು ಸಂಸತ್ ಒಳಗೆ ನುಗ್ಗಿದವನು ಎಂದು ಹೇಳಲಾಗುತ್ತಿದೆ.
ಇನ್ನೂ ಮೈಸೂರಿನಲ್ಲಿರುವ ಮನೋರಂಜನ್ ತಂದೆ ಗೆ ಈ ಬಗ್ಗೆ ಕೇಳಿದಾಗ ‘ನಮಗೆ ಈ ವಿಷಯದ ಬಗ್ಗೆ ಗೊತ್ತಿಲ್ಲ. ಅವನು 2014 ರಿಂದ ಬೆಂಗಳೂರು, ದೆಹಲಿ ಕಡೆಗಳಲ್ಲಿ ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ.ಅವನ ಮೈಂಡ್ ಸೆಟ್ ಹೇಗಿತ್ತು ಅಂದರೆ ಅವನು ಯಾರ ಕೈಕೆಳಗೂ ಕೆಲಸ ಮಾಡುವವನಲ್ಲ.
ತನ್ನ ಸ್ವಯಾರ್ಜಿತವಾಗಿ ಬದುಕಬೇಕು ಎಂಬ ಮೈಂಡ್ ಸೆಟ್ ಬೆಳೆಸಿಕೊಂಡಿದ್ದನು.ಅದು ಬಿಟ್ಟರೆ ಅವನ ಹತ್ರ ಯಾವುದೆ ಕೆಟ್ಟದ್ದು ಇಲ್ಲ.ಅವನ ಹತ್ತಿರ ಇರುವುದು ಒಂದು ಹಳೇ ಟಿ ಶರ್ಟ್,ಹಳೆ ಚಡ್ಡಿ ಹಳೆ ಚಪ್ಪಲಿ ಬಿಟ್ಟರೆ ಏನೂ ಇಲ್ಲ” ಎಂದು ಅವರ ತಂದೆ ಹೇಳಿದ್ದಾರೆ.ಅವನು ದೆಹಲಿಗೆ ಹೋಗಿದ್ದರ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…