BREAKING NEWS

ತನ್ನ ಸಿದ್ಧಾಂತಕ್ಕೆ ದ್ರೋಹ ಮಾಡುವವರು ನನ್ನ ಫೋಟೋವನ್ನು ಬಳಸಬಾರದು: ಶರದ್ ಪವಾರ್ ಸೂಚನೆ

ಮುಂಬೈ: ತನ್ನ ಸಿದ್ಧಾಂತಕ್ಕೆ “ದ್ರೋಹ” ಮಾಡುವವರು ನನ್ನ ಫೋಟೋವನ್ನು ಬಳಸಬಾರದು ಎಂದು ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ಮುಂಬೈ: ತನ್ನ ಸಿದ್ಧಾಂತಕ್ಕೆ “ದ್ರೋಹ” ಮಾಡುವವರು ನನ್ನ ಫೋಟೋವನ್ನು ಬಳಸಬಾರದು ಎಂದು ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷಯಾಗಿದ್ದು, ಜಯಂತ್ ಪಾಟೀಲ್ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಮಾತ್ರ ನನ್ನ ಫೋಟೋ ಬಳಸಬಹುದು ಎಂದರು.  ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷಯಾಗಿದ್ದು, ಜಯಂತ್ ಪಾಟೀಲ್ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಮಾತ್ರ ನನ್ನ ಫೋಟೋ ಬಳಸಬಹುದು ಎಂದರು.

ತಮ್ಮ ಜೀವಿತಾವಧಿಯಲ್ಲಿ ಯಾರು ಫೋಟೋ  ಬಳಸಬೇಕು ಎಂಬುದನ್ನು ನಿರ್ಧರಿಸುವುದು ತನ್ನ ವಿಶೇಷಾಧಿಕಾರವಾಗಿದೆ. “ನನ್ನ ಸಿದ್ಧಾಂತಕ್ಕೆ ದ್ರೋಹ ಮಾಡಿದವರು ಮತ್ತು ನನ್ನೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿರುವವರು .ಯಾವುದೇ ಕಾರಣಕ್ಕೂ ತನ್ನ ಫೋಟೋ  ಬಳಸುವಂತಿಲ್ಲ ಎಂದು ಅವರು ಹೇಳಿದರು.

ಪವಾರ್ ಅವರ ಸಂಬಂಧಿ ಅಜಿತ್ ಪವಾರ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಇತರ ಎಂಟು ಶಾಸಕರು ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಸೇರಿದ ಎರಡು ದಿನಗಳ ನಂತರ ಪವಾರ್ ಈ ರೀತಿ ಹೇಳಿಕೆ ನೀಡಿದ್ದಾರೆ.

ಅಜಿತ್‌ ಪವಾರ್‌ ಬಣ ಜಯಂತ್‌ ಪಾಟೀಲ್‌ ಅವರನ್ನು ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದೆ. ಮತ್ತೊಂದೆಡೆ ಪಾಟೀಲ್ ಅವರು ಅಜಿತ್ ಮತ್ತು ಅವರ ಸಹಚರರನ್ನು ಅನರ್ಹಗೊಳಿಸುವಂತೆ ಕೋರಿ ವಿಧಾನಸಭಾ ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದಾರೆ.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago