ಧಾರವಾಡ : ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮತ್ತೆ ಜಗತ್ತಿನಲ್ಲಿ ಮೂರು-ನಾಲ್ಕು ಪ್ರಧಾನಿಗಳು ಸಾಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿರುವ ಅವರು, ಭಾರತೀಯ ಪದ್ಧತಿಯಲ್ಲಿ ಸಂವತ್ಸರಗೀಗ ಮಹತ್ವ ಇದೆ. ಸಧ್ಯ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಒಳತಿಗಿಂತ ಹೆಚ್ಚಾಗಿ ಕೆಡಕೆ ಹೆಚ್ಚು ಎಂದು ತಿಳಿಸಿದ್ದಾರೆ.
ಪಂಚಭೂತಗಳಿಂದ ತೊಂದರೆ ಎದುರಾಗಲಿದೆ. ಭೂ ಕುಸಿತ, ಜಲಪ್ರಳಯದ ಲಕ್ಷಣಗಳು ಇದೆ. ಅಲ್ಲದೇ ಗಾಳಿಯಿಂದಲೂ ತೊಂದರೆ, ಆಕಾಶ ತತ್ವ ಆಗಲಿದೆ. ಈಗಲೆ ಅಶುಭ ನುಡಿಯಬಾರದು . ಶುಭವೋ ಅಶುಭವೋ ಎಂದು ಶ್ರವಣದಲ್ಲಿ ಹೇಳುವೆ ಎಂದು ತಿಳಿಸಿದ್ದಾರೆ.
ರಾಜಕೀಯದ ಬಗ್ಗೆ ಮಾತನಾಡಿದ ಅವರು, ರಾಷ್ಟ್ರದಲ್ಲಿ ಅಧಿಕಾರದ ಉದ್ದೇಶದಿಂದ ಕೂಡಿದ್ದಾರೆ. ಇನ್ನೂ ಅಂಗಡಿ ಓಪನ್ ಆಗಿಲ್ಲ. ವ್ಯಾಪಾರ ಶುರುವಾಗಿಲ್ಲ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ ಎಂದರು.
ಜಗತ್ತಿನ್ಲ್ಲಿ ಎರಡು, ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖಾಗಲಿದೆ ಎಂದು ತಿಳಿಸಿದ್ದಾರೆ.
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…