ಧಾರವಾಡ : ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮತ್ತೆ ಜಗತ್ತಿನಲ್ಲಿ ಮೂರು-ನಾಲ್ಕು ಪ್ರಧಾನಿಗಳು ಸಾಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿರುವ ಅವರು, ಭಾರತೀಯ ಪದ್ಧತಿಯಲ್ಲಿ ಸಂವತ್ಸರಗೀಗ ಮಹತ್ವ ಇದೆ. ಸಧ್ಯ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಒಳತಿಗಿಂತ ಹೆಚ್ಚಾಗಿ ಕೆಡಕೆ ಹೆಚ್ಚು ಎಂದು ತಿಳಿಸಿದ್ದಾರೆ.
ಪಂಚಭೂತಗಳಿಂದ ತೊಂದರೆ ಎದುರಾಗಲಿದೆ. ಭೂ ಕುಸಿತ, ಜಲಪ್ರಳಯದ ಲಕ್ಷಣಗಳು ಇದೆ. ಅಲ್ಲದೇ ಗಾಳಿಯಿಂದಲೂ ತೊಂದರೆ, ಆಕಾಶ ತತ್ವ ಆಗಲಿದೆ. ಈಗಲೆ ಅಶುಭ ನುಡಿಯಬಾರದು . ಶುಭವೋ ಅಶುಭವೋ ಎಂದು ಶ್ರವಣದಲ್ಲಿ ಹೇಳುವೆ ಎಂದು ತಿಳಿಸಿದ್ದಾರೆ.
ರಾಜಕೀಯದ ಬಗ್ಗೆ ಮಾತನಾಡಿದ ಅವರು, ರಾಷ್ಟ್ರದಲ್ಲಿ ಅಧಿಕಾರದ ಉದ್ದೇಶದಿಂದ ಕೂಡಿದ್ದಾರೆ. ಇನ್ನೂ ಅಂಗಡಿ ಓಪನ್ ಆಗಿಲ್ಲ. ವ್ಯಾಪಾರ ಶುರುವಾಗಿಲ್ಲ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ ಎಂದರು.
ಜಗತ್ತಿನ್ಲ್ಲಿ ಎರಡು, ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖಾಗಲಿದೆ ಎಂದು ತಿಳಿಸಿದ್ದಾರೆ.
ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…