Mysore
21
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಸಫಾರಿ ವಾಹನದ ಮುಂದೆಯೇ ಕಾಡುಹಂದಿ ಬೇಟೆಯಾಡಿದ ಹುಲಿರಾಯ

ಮೈಸೂರು: ಮೈಸೂರು ಜಿಲ್ಲೆಯ ದಮ್ಮನಕಟ್ಟೆಯಲ್ಲಿ ಸಫಾರಿ ಮಾಡುವ ಪ್ರವಾಸಿಗರಿಗೆ ಹುಲಿಯೊಂದು ಕಾಡುಹಂದಿಯನ್ನುಬೇಟೆಯಾಡುವ ಅಪರೂಪದ ದೃಶ್ಯ ಸೆರೆ ಸಿಕ್ಕಿದೆ.

ಈ ದೃಶ್ಯ ಸಫಾರಿಗೆ ಹೋದ ಪ್ರವಾಸಿಗರು 2 ನಿಮಿಷಗಳ ಕಾಲ ನಡೆದ ರೋಚಕ ಹಣಾಹಣಿಯನ್ನ ತಮ್ಮ ಕ್ಯಾಮೆರ ಹಾಗೂ ಮೊಬೈಲ್‌ ಗಳಲ್ಲಿ ಅತ್ಯಾಕರ್ಷಕವಾಗಿ ಸೆರೆ ಹಿಡಿದಿದ್ದಾರೆ.

 ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುತ್ತಿರುವ ಕಾಡು ಹಂದಿ, ಅಡ್ಡಾದಿಡ್ಡಿಓಡಿಹೋಗಿದೆ.  ಈ ಅದ್ಭುತ, ರೋಚಕ ಚಿತ್ರ ಸೆರೆ ಸಿಕ್ಕಿದ್ದು, ಹುಲಿ ವನ್ಯಜೀವಿಗಳನ್ನ ದಾಳಿ ಮಾಡುವ ದೃಶ್ಯ ಸಿಗೋದು ಅಪರೂಪ. ಈ ಅಪರೂಪದ ದೃಶ್ಯಗಳನ್ನ ವನ್ಯ ಜೀವಿ ಪ್ರಿಯರು ಸೆರೆ ಹಿಡಿದಿದ್ದಾರೆ..

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ