ಮೈಸೂರು: ಮೈಸೂರು ಜಿಲ್ಲೆಯ ದಮ್ಮನಕಟ್ಟೆಯಲ್ಲಿ ಸಫಾರಿ ಮಾಡುವ ಪ್ರವಾಸಿಗರಿಗೆ ಹುಲಿಯೊಂದು ಕಾಡುಹಂದಿಯನ್ನುಬೇಟೆಯಾಡುವ ಅಪರೂಪದ ದೃಶ್ಯ ಸೆರೆ ಸಿಕ್ಕಿದೆ.
ಈ ದೃಶ್ಯ ಸಫಾರಿಗೆ ಹೋದ ಪ್ರವಾಸಿಗರು 2 ನಿಮಿಷಗಳ ಕಾಲ ನಡೆದ ರೋಚಕ ಹಣಾಹಣಿಯನ್ನ ತಮ್ಮ ಕ್ಯಾಮೆರ ಹಾಗೂ ಮೊಬೈಲ್ ಗಳಲ್ಲಿ ಅತ್ಯಾಕರ್ಷಕವಾಗಿ ಸೆರೆ ಹಿಡಿದಿದ್ದಾರೆ.
ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುತ್ತಿರುವ ಕಾಡು ಹಂದಿ, ಅಡ್ಡಾದಿಡ್ಡಿಓಡಿಹೋಗಿದೆ. ಈ ಅದ್ಭುತ, ರೋಚಕ ಚಿತ್ರ ಸೆರೆ ಸಿಕ್ಕಿದ್ದು, ಹುಲಿ ವನ್ಯಜೀವಿಗಳನ್ನ ದಾಳಿ ಮಾಡುವ ದೃಶ್ಯ ಸಿಗೋದು ಅಪರೂಪ. ಈ ಅಪರೂಪದ ದೃಶ್ಯಗಳನ್ನ ವನ್ಯ ಜೀವಿ ಪ್ರಿಯರು ಸೆರೆ ಹಿಡಿದಿದ್ದಾರೆ..
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…