ಮೈಸೂರು: ಮೈಸೂರು ಜಿಲ್ಲೆಯ ದಮ್ಮನಕಟ್ಟೆಯಲ್ಲಿ ಸಫಾರಿ ಮಾಡುವ ಪ್ರವಾಸಿಗರಿಗೆ ಹುಲಿಯೊಂದು ಕಾಡುಹಂದಿಯನ್ನುಬೇಟೆಯಾಡುವ ಅಪರೂಪದ ದೃಶ್ಯ ಸೆರೆ ಸಿಕ್ಕಿದೆ.
ಈ ದೃಶ್ಯ ಸಫಾರಿಗೆ ಹೋದ ಪ್ರವಾಸಿಗರು 2 ನಿಮಿಷಗಳ ಕಾಲ ನಡೆದ ರೋಚಕ ಹಣಾಹಣಿಯನ್ನ ತಮ್ಮ ಕ್ಯಾಮೆರ ಹಾಗೂ ಮೊಬೈಲ್ ಗಳಲ್ಲಿ ಅತ್ಯಾಕರ್ಷಕವಾಗಿ ಸೆರೆ ಹಿಡಿದಿದ್ದಾರೆ.
ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುತ್ತಿರುವ ಕಾಡು ಹಂದಿ, ಅಡ್ಡಾದಿಡ್ಡಿಓಡಿಹೋಗಿದೆ. ಈ ಅದ್ಭುತ, ರೋಚಕ ಚಿತ್ರ ಸೆರೆ ಸಿಕ್ಕಿದ್ದು, ಹುಲಿ ವನ್ಯಜೀವಿಗಳನ್ನ ದಾಳಿ ಮಾಡುವ ದೃಶ್ಯ ಸಿಗೋದು ಅಪರೂಪ. ಈ ಅಪರೂಪದ ದೃಶ್ಯಗಳನ್ನ ವನ್ಯ ಜೀವಿ ಪ್ರಿಯರು ಸೆರೆ ಹಿಡಿದಿದ್ದಾರೆ..
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…