ಕೊಳ್ಳೇಗಾಲ : ಗಂಡ ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳ ಜೊತೆ ಪತ್ನಿ ವಿಷ ಸೇವಿಸಿರುವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿದವರ ಪೈಕಿ ಸಿಂಧು(8) (ಮಗಳು) ಸಾವನ್ನಪ್ಪಿದ್ದು, ತಾಯಿ ಮಗನ ಸ್ಥಿತಿ ಜಿಂತಾಜನಕವಾಗಿದೆ.
ಮಧುವನಹಳ್ಳಿ ಗ್ರಾಮದ ಷಣ್ಮುಖಸ್ವಾಮಿ ಎಂಬಾತನ ಮಗಳು ಸಿಂಧು(8) ಮೃತ್ತ ದುರ್ದೈವಿ. ಷಣ್ಮುಖಸ್ವಾಮಿ ಪತ್ನಿ ಶೀಲಾ (30) ಹಾಗೂ ಯಶ್ವಂತ್(8) ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈಕೆಯ ಗಂಡ ಮಂಗಳವಾರ ರಾತ್ರಿ ಕುಡಿದು ಬಂದು ಜಗಳವಾಡಿದ್ದಲ್ಲದೇ ಬುಧವಾರ ಬೆಳಿಗ್ಗೆಯೂ ಜಗಳವಾಡಿದ್ದರಿಂದ ಬೇಸತ್ತ ಹೆಂಡತಿ, ಮಕ್ಕಳಿಗೆ ವಿಷ ಕುಡಿಸಿ ತಾನು ವಿಷ ಸೇವಿಸಿದ್ದಾಳೆ. ವಿಷ ಕುಡಿದು ಮನೆಯಲ್ಲಿ ನರಳುತ್ತಿದ್ದವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ.
ಆದರೆ ವಿಷ ಕುಡಿದಿದ್ದ ಸಿಂಧು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ, ಆಕೆಯ ತಾಯಿ ಹಾಗೂ ತಮ್ಮನ ಸ್ಥಿತಿ ಜಿಂತಾಜನಕವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಳ್ಳಲಾಗಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…