ಕೊಳ್ಳೇಗಾಲ : ಗಂಡ ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳ ಜೊತೆ ಪತ್ನಿ ವಿಷ ಸೇವಿಸಿರುವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿದವರ ಪೈಕಿ ಸಿಂಧು(8) (ಮಗಳು) ಸಾವನ್ನಪ್ಪಿದ್ದು, ತಾಯಿ ಮಗನ ಸ್ಥಿತಿ ಜಿಂತಾಜನಕವಾಗಿದೆ.
ಮಧುವನಹಳ್ಳಿ ಗ್ರಾಮದ ಷಣ್ಮುಖಸ್ವಾಮಿ ಎಂಬಾತನ ಮಗಳು ಸಿಂಧು(8) ಮೃತ್ತ ದುರ್ದೈವಿ. ಷಣ್ಮುಖಸ್ವಾಮಿ ಪತ್ನಿ ಶೀಲಾ (30) ಹಾಗೂ ಯಶ್ವಂತ್(8) ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈಕೆಯ ಗಂಡ ಮಂಗಳವಾರ ರಾತ್ರಿ ಕುಡಿದು ಬಂದು ಜಗಳವಾಡಿದ್ದಲ್ಲದೇ ಬುಧವಾರ ಬೆಳಿಗ್ಗೆಯೂ ಜಗಳವಾಡಿದ್ದರಿಂದ ಬೇಸತ್ತ ಹೆಂಡತಿ, ಮಕ್ಕಳಿಗೆ ವಿಷ ಕುಡಿಸಿ ತಾನು ವಿಷ ಸೇವಿಸಿದ್ದಾಳೆ. ವಿಷ ಕುಡಿದು ಮನೆಯಲ್ಲಿ ನರಳುತ್ತಿದ್ದವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ.
ಆದರೆ ವಿಷ ಕುಡಿದಿದ್ದ ಸಿಂಧು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ, ಆಕೆಯ ತಾಯಿ ಹಾಗೂ ತಮ್ಮನ ಸ್ಥಿತಿ ಜಿಂತಾಜನಕವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಳ್ಳಲಾಗಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…