ಬೆಂಗಳೂರು: ‘ತಿರುಪತಿ ಮೂಲತಃ ಬೌದ್ಧ ಮಂದಿರ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಇತ್ತೀಚೆಗೆ National TV ಎಂಬ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಚೇತನ್ ಈ ಹೇಳಿಕೆ ನೀಡಿದ್ದಾರೆ.
ಅದೇ ಹೇಳಿಕೆಯನ್ನು ಸಮರ್ಥಿಸಿ ವಿಡಿಯೊ ಲಿಂಕ್ ಅನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಅವರು, ‘ಇತ್ತೀಚಿನ ಸಂದರ್ಶನವೊಂದರಲ್ಲಿ, ತಿರುಪತಿ ಮೂಲತಃ ಬೌದ್ಧ ಮಂದಿರ ಎಂದು ನಾನು ಹೇಳಿದ್ದೇನೆ. ಕೆ ಜಮನದಾಸ್ ಅವರು ತಿರುಪತಿ ಬಾಲಾಜಿ ಮೂಲತಃ ಬೌದ್ಧ ಮಂದಿರ’ (ಏಪ್ರಿಲ್ 14, 2001) ಎಂಬ ತಮ್ಮ ಪುಸ್ತಕದಲ್ಲಿ ಈ ಹೇಳಿಕೆಯನ್ನು ಮಾನ್ಯ ಮಾಡಿದ್ದಾರೆ. ಇತಿಹಾಸಕಾರರ ಪ್ರಕಾರ, ದೇವಾಲಯಗಳು ಎಂದಿಗೂ ವೈದಿಕ ಸಂಸ್ಥೆಗಳಾಗಿರಲಿಲ್ಲ – ಅವುಗಳನ್ನು ಬೌದ್ಧ ಧರ್ಮದಿಂದ ವಶಪಡಿಸಿಕೊಳ್ಳಲಾಗಿದೆ, ಆಕ್ರಮಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಉರಿಗೌಡ–ನಂಜೇಗೌಡ ವಿಚಾರವಾಗಿ ಚೇತನ್ ಅವರು ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್ ವಿರುದ್ಧ ಹಿಂದೂತ್ವವಾದಿ ಕಾರ್ಯಕರ್ತರಿಂದ ಬೆಂಗಳೂರಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…