ಪಣಜಿ: ದೂದ್ ಸಾಗರ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಇಂದು ಬಂದ ಪ್ರವಾಸಿಗರಿಗೆ ಸಂಕಷ್ಟ ಎದುರಾಗಿತ್ತು.
ಗೋವಾ ಸರ್ಕಾರ ದೂದ್ ಸಾಗರ್ ಜಲಪಾತ ವೀಕ್ಷಣೆ ಹಾಗೂ ಆ ಪ್ರದೇಶದಲ್ಲಿ ಟ್ರೆಕಿಂಗ್ ಗೆ ನಿಷೇಧ ಹೇರಿ ಇಂದು ಆದೇಶ ಹೊರಡಿಸಿದೆ. ಇದು ತಿಳಿಯದೆ ಕರ್ನಾಟಕದ ಸಾವಿರಾರು ಯುವಕರು ಅಲ್ಲಿಗೆ ತೆರಳಿದ್ದರು. ಆದರೆ ಮಧ್ಯದಲ್ಲೇ ಅವರನ್ನು ತಡೆದ ಪೊಲೀಸರು ಬಸ್ಕಿ ಹೊಡೆಸಿ ವಾಪಸ್ ಕಳಿಸಿದ್ದಾರೆ.
ನಿಯಮ ಉಲ್ಲಂಘಿಸಿ ಚಾರಣಕ್ಕೆ ತೆರಳಿದ ಪ್ರವಾಸಿಗರ ಗುಂಪುಗಳನ್ನು ರೈಲ್ವೆ ರಕ್ಷಣಾ ದಳದ ಪೊಲೀಸರು ಶಿಕ್ಷೆಯಾಗಿ ಬಸ್ಕಿ ಹೊಡೆಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಮಳೆಗಾಲದಲ್ಲಿ ದೂದ್ ಸಾಗರ್ ಮೈದುಂಬಿ ಹರಿಯುತ್ತದೆ. ಹೀಗಾಗಿ ಅದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಬಾರಿ ಗೋವಾ ಸರ್ಕಾರದ ನಿರ್ಧಾರದಿಂದ ಪ್ರವಾಸಿಗರಿಗೆ ನಿರಾಶೆ ಮೂಡಿದೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…