ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.
ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.
ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.
ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.
ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…