ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.
ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.
ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.
ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.
ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…