ರಾಹುಲ್ ಗಾಂಧಿಯವರ ಸಂಸದ ಸ್ಥಾನ ಮರುಸ್ಥಾಪನೆಯಾಗಿರುವುದು ಕಾಂಗ್ರೆಸ್ ನ ಪ್ರತಿಯೊಂದು ವಲಯದಲ್ಲೂ ಸಂತೋಷವನ್ನುಂಟುಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸತ್ಯಕ್ಕೆ ಹಿನ್ನೆಡೆ ಇರಬಹುದು, ಸತ್ಯಕ್ಕೆ ಅಂತ್ಯವಿರುವುದಿಲ್ಲ. ರಾಹುಲ್ ಗಾಂಧಿಯವರನ್ನು ಯಾವ ಯಾವ ಬಗೆಯಲ್ಲಿ ತುಳಿಯಲು ಯತ್ನಿಸಿದರೂ ಪುಟಿದು ಮೇಲೆದ್ದು ಬರುತ್ತಾರೆ. ಏಕೆಂದರೆ ಅವರೊಂದಿಗೆ ನ್ಯಾಯವಿದೆ, ಸತ್ಯವಿದೆ. ಭ್ರಷ್ಟರಿಗೆ ದುಃಸ್ವಪ್ನವಾಗಿ ಮತ್ತೊಮ್ಮೆ ಸಂಸತ್ತಿಗೆ ಸಿಂಹದಂತೆ ಕಾಲಿಡುತ್ತಿದ್ದಾರೆ ಎಂದು ಹೇಳಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸಂವಿಧಾನದ ನೆರಳಲ್ಲಿ ಭಾರತ ಇರುವಾಗ ಸತ್ಯವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಇನ್ನಷ್ಟು ಪ್ರಶ್ನೆಗಳೊಂದಿಗೆ, ಇನ್ನಷ್ಟು ಆತ್ಮವಿಶ್ವಾಸದೊಂದಿಗೆ, ಇನ್ನಷ್ಟು ದೃಢತೆಯೊಂದಿಗೆ ರಾಹುಲ್ ಗಾಂಧಿ ಸಂಸತ್ತಿಗೆ ಮತ್ತೊಮ್ಮೆ ಕಾಲಿಡುತ್ತಿದ್ದಾರೆ. ಆದರೆ “ಐಷಾರಾಮಿ ಫಕೀರ” ಸಂಸತ್ತಿನ ಕಡೆ ತಲೆ ಹಾಕಿಲ್ಲ ಎಂದು ಟ್ವೀಟ್ ಮಾಡಿದೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…