BREAKING NEWS

ಸತ್ಯಕ್ಕೆ ಹಿನ್ನೆಡೆ ಇರಬಹುದು ಆದರೆ ಸತ್ಯಕ್ಕೆ ಅಂತ್ಯವಿಲ್ಲ: ಕಾಂಗ್ರೆಸ್

ರಾಹುಲ್ ಗಾಂಧಿಯವರ ಸಂಸದ ಸ್ಥಾನ ಮರುಸ್ಥಾಪನೆಯಾಗಿರುವುದು ಕಾಂಗ್ರೆಸ್ ನ ಪ್ರತಿಯೊಂದು ವಲಯದಲ್ಲೂ ಸಂತೋಷವನ್ನುಂಟುಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸತ್ಯಕ್ಕೆ ಹಿನ್ನೆಡೆ ಇರಬಹುದು, ಸತ್ಯಕ್ಕೆ ಅಂತ್ಯವಿರುವುದಿಲ್ಲ. ರಾಹುಲ್ ಗಾಂಧಿಯವರನ್ನು ಯಾವ ಯಾವ ಬಗೆಯಲ್ಲಿ ತುಳಿಯಲು ಯತ್ನಿಸಿದರೂ ಪುಟಿದು ಮೇಲೆದ್ದು ಬರುತ್ತಾರೆ. ಏಕೆಂದರೆ ಅವರೊಂದಿಗೆ ನ್ಯಾಯವಿದೆ, ಸತ್ಯವಿದೆ. ಭ್ರಷ್ಟರಿಗೆ ದುಃಸ್ವಪ್ನವಾಗಿ ಮತ್ತೊಮ್ಮೆ ಸಂಸತ್ತಿಗೆ ಸಿಂಹದಂತೆ ಕಾಲಿಡುತ್ತಿದ್ದಾರೆ ಎಂದು ಹೇಳಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸಂವಿಧಾನದ ನೆರಳಲ್ಲಿ ಭಾರತ ಇರುವಾಗ ಸತ್ಯವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಇನ್ನಷ್ಟು ಪ್ರಶ್ನೆಗಳೊಂದಿಗೆ, ಇನ್ನಷ್ಟು ಆತ್ಮವಿಶ್ವಾಸದೊಂದಿಗೆ, ಇನ್ನಷ್ಟು ದೃಢತೆಯೊಂದಿಗೆ ರಾಹುಲ್ ಗಾಂಧಿ ಸಂಸತ್ತಿಗೆ ಮತ್ತೊಮ್ಮೆ ಕಾಲಿಡುತ್ತಿದ್ದಾರೆ. ಆದರೆ “ಐಷಾರಾಮಿ ಫಕೀರ” ಸಂಸತ್ತಿನ ಕಡೆ ತಲೆ ಹಾಕಿಲ್ಲ ಎಂದು ಟ್ವೀಟ್ ಮಾಡಿದೆ.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

27 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

28 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

31 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

32 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

40 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

47 mins ago