ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು.
ತನ್ನ ಹಿಂದಿನ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ತವರು ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್ಟೇಬಲ್ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್ಗೆ ಕಡಿವಾಣವೇ ಇಲ್ಲದಂತಾಯಿತು ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…