BREAKING NEWS

ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು : ಬಿಜೆಪಿ

ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು.

ತನ್ನ ಹಿಂದಿನ‌ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್​ ಮಿನಿಸ್ಟರ್​ ಪ್ರಿಯಾಂಕ್ ತವರು‌ ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್​ಟೇಬಲ್​ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು ಎಂದು ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್​​ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.

lokesh

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

1 hour ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

2 hours ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

3 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

3 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

3 hours ago