BREAKING NEWS

Under 19 Worldcup Final: ಭಾರತಕ್ಕೆ 254 ರನ್‌ಗಳ ಗುರಿ ನೀಡಿದ ಆಸ್ಟ್ರೇಲಿಯಾ

ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 254 ರನ್‌ಗಳ ಸವಾಲಿನ ಗುರಿ ನೀಡಿದೆ.

16 ರನ್‌ಗಳಿಗೆ ತನ್ನ ಮೊದಲ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ ಆಸ್ಟ್ರೇಲಿಯಾ ತಂಡ ನಂತರ ಕಣಕ್ಕಿಳಿದ ಆಟಗಾರರ ಜವಾಬ್ದಾರಿಯುತ ಆಟದ ನೆರವಿನಿಂದ ಪೈಪೋಟಿಯುತ ರನ್‌ ಕಲೆಹಾಕಿತು. ತಂಡದ ಪರ ಹ್ಯಾರಿ ಡಿಕ್ಸನ್‌ 42, ಸ್ಯಾಮನ್‌ ಕೊನ್‌ಸ್ಟಾಸ್‌ ಡಕ್‌ಔಟ್‌, ನಾಯಕ ಹ್ಯೂ ವಿಬ್‌ಜೆನ್‌ 48, ಹರ್ಜಸ್‌ ಸಿಂಗ್‌ 55, ರ್ಯಾನ್‌ ಹಿಕ್ಸ್‌ 20, ರಾಫ್‌ ಮೆಕ್‌ಮಿಲನ್‌ 2, ಚಾರ್ಲಿ ಆಂಡರ್‌ಸನ್‌ 13, ಟಾಮ್‌ ಸ್ಟಾರ್ಕರ್‌ ಅಜೇಯ 8 ಹಾಗೂ ಓಲಿವರ್‌ ಪೀಕ್‌ ಅಜೇಯ 46 ರನ್‌ ಗಳಿಸಿದರು.

ಭಾರತದ ಪರ ರಾಜ್‌ ಲಿಂಬಾನಿ 3 ವಿಕೆಟ್‌, ನಮನ್‌ ತಿವಾರಿ 2, ಸೌಮಿ ಪಾಂಡೆ ಹಾಗೂ ಮುಶೀರ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago