ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಒಂದು ಗಂಟೆ ಕಾಲ ಬಜೆಟ್ ಮಂಡಿಸಿದ ವಿತ್ತ ಸಚಿವೆ 40000 ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಬೋಗಿಗಳಾಗಿ ಬದಲಾಯಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ಮೆಟ್ರೊ ಮತ್ತು ನಮೋ ಭಾರತ್ ಯೋಜನೆಗಳಿಗೆ ಹೊಸ ಶಕ್ತಿ ತುಂಬುವ ಮೂಲಕ ದೇಶದ ಆಶೋತ್ತರಗಳಿಗೆ ರೈಲ್ವೆಯ ಒತ್ತಾಸೆ ದೊರಕಿಸಿಕೊಡಲಾಗುವುದು ಎಂದೂ ಸಹ ತಿಳಿಸಿದರು. ಭಾರತದಲ್ಲಿರುವ ಪ್ರಮುಖ ರೈಲ್ವೆ ಮಾರ್ಗಗಳ ಪೈಕಿ ಇಂಧನ, ಸಿಮೆಂಟ್, ಬಂದರು ಸಂಪರ್ಕ, ಹೆಚ್ಚಿನ ಜನಸಂಚಾರ ದಟ್ಟಣೆ ಇರುವ ಮಾರ್ಗಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುತ್ತೇವೆ, ಸಣ್ಣಪುಟ್ಟ ನಗರಗಳಿಗೂ ಮೆಟ್ರೊ ರೈಲು ವಿಸ್ತರಣೆ ಮಾಡಲಿದ್ದೇವೆ ಎಂದು ಹೇಳಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…