ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಮೊದಲಿಗೆ ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯಲ್ಲಾದ ಬದಲಾವಣೆಗಳ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮ್ ಬಿಜೆಪಿ ಸರ್ಕಾರ ಈ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮೆಲುಕು ಹಾಕಿದರು.
ದೇಶಕ್ಕೆ ಹೊಸ ದಿಕ್ಕು, ಹೊಸ ಭರವಸೆ ಸಿಕ್ಕಿದೆ. ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೂ ವಿದ್ಯುತ್ಗೆ ಒತ್ತು ಕೊಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿದೆ. ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ, ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದೇ ನಮ್ಮ ಗುರಿ ಎಂದೂ ಸಹ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…