BREAKING NEWS

ವಿ. ಸೋಮಣ್ಣ, ಅಶೋಕ್ ಗೆ​ ಎರಡೂ ಕಡೆ ಹಿನ್ನಡೆ : ಆರಂಭದ ಸುತ್ತುಗಳಲ್ಲಿ ಹಿಂದಿರುವ ನಾಯಕರು ಯಾರು ?

ಬೆಂಗಳೂರು : ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಇನ್ನು ಕೆಲ ಹೊತ್ತಲ್ಲೇ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ ಟ್ರೆಂಡ್​ ಪ್ರಕಾರ ಅನೇಕ ಮಹಾಮಹಿಮರು ಹಿನ್ನಡೆ ಸಾಧಿಸಿದ್ದಾರೆ.

ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಕಾಂಗ್ರೆಸ್​ಮುನ್ನಡೆಯಲ್ಲಿ ಶತಕ ಬಾರಿಸಿದ ಕಾಂಗ್ರೆಸ್​
ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಮುನ್ನಡೆ
ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೆ ಹಿನ್ನಡೆ ಯಶವಂತಪುರದಲ್ಲಿ ಎಸ್.ಟಿ.ಸೋಮಶೇಖರ್​ಗೆ ಹಿನ್ನಡೆ ಹಳಿಯಾಳ ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆಗೆ ಹಿನ್ನಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಶೆಟ್ಟರ್​ ಹಿನ್ನಡೆ ರಾಜಾಜಿನಗರದಲ್ಲಿ ಎಸ್.ಸುರೇಶ್​ ಕುಮಾರ್​ಗೆ ಹಿನ್ನಡೆ
ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣಗೆ ಮುನ್ನಡೆ ಗಂಗಾವತಿಯಲ್ಲಿ ಜನಾರ್ದನರೆಡ್ಡಿಗೆ ಮುನ್ನಡೆ ಮದ್ದೂರಿನಲ್ಲಿ ಜೆಡಿಎಸ್​ನ ಡಿ.ಸಿ.ತಮ್ಮಣ್ಣಗೆ ಹಿನ್ನಡೆ ಬೀಳಗಿ-ಬಿಜೆಪಿಯ ಮುರುಗೇಶ್ ನಿರಾಣಿಗೆ ಹಿನ್ನಡೆ ವರುಣ ಕ್ಷೇತ್ರದಲ್ಲೂ ಬಿಜೆಪಿಯ ಸೋಮಣ್ಣಗೆ ಹಿನ್ನಡೆ ಚಾಮರಾಜ, ಕೆ.ಆರ್.ನಗರದಲ್ಲಿ ಕಾಂಗ್ರೆಸ್​ಗೆ ಮುನ್ನಡೆ ಆನೇಕಲ್​ನಲ್ಲಿ ಬಿಜೆಪಿಯ ಶ್ರೀನಿವಾಸ್​ಗೆ ಮುನ್ನಡೆ ಕಡೂರಿನಲ್ಲಿ ವೈಎಸ್​ವಿ ದತ್ತಾಗೆ ಮುನ್ನಡೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕೊತ್ತೂರು ಮಂಜುನಾಥ್​ಗೆ ಮುನ್ನಡೆ ಹೊಸಪೇಟೆಯಲ್ಲಿ ಆನಂದ್​ ಸಿಂಗ್ ಪುತ್ರ ಸಿದ್ದಾರ್ಥ್​ ಸಿಂಗ್​ಗೆ ಮುನ್ನಡೆ
ಭಟ್ಕಳ ಬಿಜೆಪಿಯ ಸುನಿಲ್ ನಾಯ್ಕ್​ಗೆ 1502 ಮುನ್ನಡೆ ಬೆಳಗಾವಿ ದಕ್ಷಿಣ ಬಿಜೆಪಿ ಅಭಯ್​ ಪಾಟೀಲ್​ಗೆ ಮುನ್ನಡೆ ಸಕಲೇಶಪುರದಲ್ಲಿ BJPಯ ಸಿಮೆಂಟ್ ಮಂಜುಗೆ ಮುನ್ನಡೆ ಗಾಂಧಿನಗರದಲ್ಲಿ ದಿನೇಶ್​ಗೆ 310 ಮತಗಳ ಮುನ್ನಡೆ ಯಶವಂತಪುರ-ಜೆಡಿಎಸ್​ನ ಜವರಾಯಿಗೌಡ ಮುನ್ನಡೆ ಚಾಮರಾಜನಗರ-ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ
ಚನ್ನಪಟ್ಟಣದಲ್ಲಿ ಬಿಜೆಪಿಯ ಯೋಗೇಶ್ವರ್​ ಮುನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ನ ಕುಮಾರಸ್ವಾಮಿ​ ಹಿನ್ನಡೆ
ಚಿಕ್ಕಮಗಳೂರು ಬಿಜೆಪಿ ಸಿ.ಟಿ.ರವಿ ಹಿನ್ನಡೆ ಮುಧೋಳ ಬಿಜೆಪಿ ಗೋವಿಂದ ಕಾರಜೋಳ ಹಿನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ ಕುಮಾರಸ್ವಾಮಿ ಹಿನ್ನಡೆ ಹೊಸಕೋಟೆ ಬಿಜೆಪಿ ಎಂಟಿಬಿ ನಾಗರಾಜ್​ ಹಿನ್ನಡೆ ರಮೇಶ್​ ಜಾರಕಿಹೊಳಿ 2ನೇ ಸುತ್ತಿನಲ್ಲೂ ಹಿನ್ನಡೆ ಗೋಕಾಕ್​ ಬಿಜೆಪಿ ರಮೇಶ್ ಜಾರಕಿಹೊಳಿ ಹಿನ್ನಡೆ
ಕನಕಪುರ ಕಾಂಗ್ರೆಸ್​ನ ಡಿ.ಕೆ.ಶಿವಮಾರ್ ಮುನ್ನಡೆ ಅಥಣಿ ಕಾಂಗ್ರೆಸ್ ಲಕ್ಷ್ಮಣ ಸವದಿ ಮುನ್ನಡೆ ಬೆಳಗಾವಿ ಗ್ರಾಮೀಣ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಕಾಂಗ್ರೆಸ್​ ಕಾಂಗ್ರೆಸ್​ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಬೇಲೂರಿನಲ್ಲಿ ಬಿಜೆಪಿಯ ಸುರೇಶ್ ಮುನ್ನಡೆ ಚಿಕ್ಕಮಗಳೂರು ಕಾಂಗ್ರೆಸ್​ ತಮ್ಮಯ್ಯ ಮುನ್ನಡೆ
ಹಿರೇಕೆರೂರು ಬಿಜೆಪಿ ಬಿ.ಸಿ.ಪಾಟೀಲ್ ಹಿನ್ನಡೆ ಸುರಪುರದಲ್ಲಿ ಬಿಜೆಪಿಯ ರಾಜುಗೌಡ ಹಿನ್ನಡೆ ಚಿಕ್ಕಬಳ್ಳಾಪುರ ಬಿಜೆಪಿಯ ಸುಧಾಕರ್ ಹಿನ್ನಡೆ

lokesh

Recent Posts

ಓದುಗರ ಪತ್ರ: ಫ್ರಾಂಚೈಸಿ ವಂಚನೆ; ಜಾಗೃತಿ ಅಗತ್ಯ

ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ…

17 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ವಿಮಾ ವಲಯದಲ್ಲಿ ಹೊಸ ಗಾಳಿ ಬೀಸುತ್ತಿದೆ

ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು…

24 mins ago

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

42 mins ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

1 hour ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

5 hours ago