BREAKING NEWS

ವಿ. ಸೋಮಣ್ಣ, ಅಶೋಕ್ ಗೆ​ ಎರಡೂ ಕಡೆ ಹಿನ್ನಡೆ : ಆರಂಭದ ಸುತ್ತುಗಳಲ್ಲಿ ಹಿಂದಿರುವ ನಾಯಕರು ಯಾರು ?

ಬೆಂಗಳೂರು : ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಇನ್ನು ಕೆಲ ಹೊತ್ತಲ್ಲೇ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ ಟ್ರೆಂಡ್​ ಪ್ರಕಾರ ಅನೇಕ ಮಹಾಮಹಿಮರು ಹಿನ್ನಡೆ ಸಾಧಿಸಿದ್ದಾರೆ.

ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಕಾಂಗ್ರೆಸ್​ಮುನ್ನಡೆಯಲ್ಲಿ ಶತಕ ಬಾರಿಸಿದ ಕಾಂಗ್ರೆಸ್​
ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಮುನ್ನಡೆ
ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೆ ಹಿನ್ನಡೆ ಯಶವಂತಪುರದಲ್ಲಿ ಎಸ್.ಟಿ.ಸೋಮಶೇಖರ್​ಗೆ ಹಿನ್ನಡೆ ಹಳಿಯಾಳ ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆಗೆ ಹಿನ್ನಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಶೆಟ್ಟರ್​ ಹಿನ್ನಡೆ ರಾಜಾಜಿನಗರದಲ್ಲಿ ಎಸ್.ಸುರೇಶ್​ ಕುಮಾರ್​ಗೆ ಹಿನ್ನಡೆ
ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣಗೆ ಮುನ್ನಡೆ ಗಂಗಾವತಿಯಲ್ಲಿ ಜನಾರ್ದನರೆಡ್ಡಿಗೆ ಮುನ್ನಡೆ ಮದ್ದೂರಿನಲ್ಲಿ ಜೆಡಿಎಸ್​ನ ಡಿ.ಸಿ.ತಮ್ಮಣ್ಣಗೆ ಹಿನ್ನಡೆ ಬೀಳಗಿ-ಬಿಜೆಪಿಯ ಮುರುಗೇಶ್ ನಿರಾಣಿಗೆ ಹಿನ್ನಡೆ ವರುಣ ಕ್ಷೇತ್ರದಲ್ಲೂ ಬಿಜೆಪಿಯ ಸೋಮಣ್ಣಗೆ ಹಿನ್ನಡೆ ಚಾಮರಾಜ, ಕೆ.ಆರ್.ನಗರದಲ್ಲಿ ಕಾಂಗ್ರೆಸ್​ಗೆ ಮುನ್ನಡೆ ಆನೇಕಲ್​ನಲ್ಲಿ ಬಿಜೆಪಿಯ ಶ್ರೀನಿವಾಸ್​ಗೆ ಮುನ್ನಡೆ ಕಡೂರಿನಲ್ಲಿ ವೈಎಸ್​ವಿ ದತ್ತಾಗೆ ಮುನ್ನಡೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕೊತ್ತೂರು ಮಂಜುನಾಥ್​ಗೆ ಮುನ್ನಡೆ ಹೊಸಪೇಟೆಯಲ್ಲಿ ಆನಂದ್​ ಸಿಂಗ್ ಪುತ್ರ ಸಿದ್ದಾರ್ಥ್​ ಸಿಂಗ್​ಗೆ ಮುನ್ನಡೆ
ಭಟ್ಕಳ ಬಿಜೆಪಿಯ ಸುನಿಲ್ ನಾಯ್ಕ್​ಗೆ 1502 ಮುನ್ನಡೆ ಬೆಳಗಾವಿ ದಕ್ಷಿಣ ಬಿಜೆಪಿ ಅಭಯ್​ ಪಾಟೀಲ್​ಗೆ ಮುನ್ನಡೆ ಸಕಲೇಶಪುರದಲ್ಲಿ BJPಯ ಸಿಮೆಂಟ್ ಮಂಜುಗೆ ಮುನ್ನಡೆ ಗಾಂಧಿನಗರದಲ್ಲಿ ದಿನೇಶ್​ಗೆ 310 ಮತಗಳ ಮುನ್ನಡೆ ಯಶವಂತಪುರ-ಜೆಡಿಎಸ್​ನ ಜವರಾಯಿಗೌಡ ಮುನ್ನಡೆ ಚಾಮರಾಜನಗರ-ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ
ಚನ್ನಪಟ್ಟಣದಲ್ಲಿ ಬಿಜೆಪಿಯ ಯೋಗೇಶ್ವರ್​ ಮುನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ನ ಕುಮಾರಸ್ವಾಮಿ​ ಹಿನ್ನಡೆ
ಚಿಕ್ಕಮಗಳೂರು ಬಿಜೆಪಿ ಸಿ.ಟಿ.ರವಿ ಹಿನ್ನಡೆ ಮುಧೋಳ ಬಿಜೆಪಿ ಗೋವಿಂದ ಕಾರಜೋಳ ಹಿನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ ಕುಮಾರಸ್ವಾಮಿ ಹಿನ್ನಡೆ ಹೊಸಕೋಟೆ ಬಿಜೆಪಿ ಎಂಟಿಬಿ ನಾಗರಾಜ್​ ಹಿನ್ನಡೆ ರಮೇಶ್​ ಜಾರಕಿಹೊಳಿ 2ನೇ ಸುತ್ತಿನಲ್ಲೂ ಹಿನ್ನಡೆ ಗೋಕಾಕ್​ ಬಿಜೆಪಿ ರಮೇಶ್ ಜಾರಕಿಹೊಳಿ ಹಿನ್ನಡೆ
ಕನಕಪುರ ಕಾಂಗ್ರೆಸ್​ನ ಡಿ.ಕೆ.ಶಿವಮಾರ್ ಮುನ್ನಡೆ ಅಥಣಿ ಕಾಂಗ್ರೆಸ್ ಲಕ್ಷ್ಮಣ ಸವದಿ ಮುನ್ನಡೆ ಬೆಳಗಾವಿ ಗ್ರಾಮೀಣ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಕಾಂಗ್ರೆಸ್​ ಕಾಂಗ್ರೆಸ್​ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಬೇಲೂರಿನಲ್ಲಿ ಬಿಜೆಪಿಯ ಸುರೇಶ್ ಮುನ್ನಡೆ ಚಿಕ್ಕಮಗಳೂರು ಕಾಂಗ್ರೆಸ್​ ತಮ್ಮಯ್ಯ ಮುನ್ನಡೆ
ಹಿರೇಕೆರೂರು ಬಿಜೆಪಿ ಬಿ.ಸಿ.ಪಾಟೀಲ್ ಹಿನ್ನಡೆ ಸುರಪುರದಲ್ಲಿ ಬಿಜೆಪಿಯ ರಾಜುಗೌಡ ಹಿನ್ನಡೆ ಚಿಕ್ಕಬಳ್ಳಾಪುರ ಬಿಜೆಪಿಯ ಸುಧಾಕರ್ ಹಿನ್ನಡೆ

lokesh

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

8 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

9 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

9 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

10 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

11 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

11 hours ago