BREAKING NEWS

ವಿ. ಸೋಮಣ್ಣ, ಅಶೋಕ್ ಗೆ​ ಎರಡೂ ಕಡೆ ಹಿನ್ನಡೆ : ಆರಂಭದ ಸುತ್ತುಗಳಲ್ಲಿ ಹಿಂದಿರುವ ನಾಯಕರು ಯಾರು ?

ಬೆಂಗಳೂರು : ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಇನ್ನು ಕೆಲ ಹೊತ್ತಲ್ಲೇ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ ಟ್ರೆಂಡ್​ ಪ್ರಕಾರ ಅನೇಕ ಮಹಾಮಹಿಮರು ಹಿನ್ನಡೆ ಸಾಧಿಸಿದ್ದಾರೆ.

ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಕಾಂಗ್ರೆಸ್​ಮುನ್ನಡೆಯಲ್ಲಿ ಶತಕ ಬಾರಿಸಿದ ಕಾಂಗ್ರೆಸ್​
ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಮುನ್ನಡೆ
ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೆ ಹಿನ್ನಡೆ ಯಶವಂತಪುರದಲ್ಲಿ ಎಸ್.ಟಿ.ಸೋಮಶೇಖರ್​ಗೆ ಹಿನ್ನಡೆ ಹಳಿಯಾಳ ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆಗೆ ಹಿನ್ನಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಶೆಟ್ಟರ್​ ಹಿನ್ನಡೆ ರಾಜಾಜಿನಗರದಲ್ಲಿ ಎಸ್.ಸುರೇಶ್​ ಕುಮಾರ್​ಗೆ ಹಿನ್ನಡೆ
ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣಗೆ ಮುನ್ನಡೆ ಗಂಗಾವತಿಯಲ್ಲಿ ಜನಾರ್ದನರೆಡ್ಡಿಗೆ ಮುನ್ನಡೆ ಮದ್ದೂರಿನಲ್ಲಿ ಜೆಡಿಎಸ್​ನ ಡಿ.ಸಿ.ತಮ್ಮಣ್ಣಗೆ ಹಿನ್ನಡೆ ಬೀಳಗಿ-ಬಿಜೆಪಿಯ ಮುರುಗೇಶ್ ನಿರಾಣಿಗೆ ಹಿನ್ನಡೆ ವರುಣ ಕ್ಷೇತ್ರದಲ್ಲೂ ಬಿಜೆಪಿಯ ಸೋಮಣ್ಣಗೆ ಹಿನ್ನಡೆ ಚಾಮರಾಜ, ಕೆ.ಆರ್.ನಗರದಲ್ಲಿ ಕಾಂಗ್ರೆಸ್​ಗೆ ಮುನ್ನಡೆ ಆನೇಕಲ್​ನಲ್ಲಿ ಬಿಜೆಪಿಯ ಶ್ರೀನಿವಾಸ್​ಗೆ ಮುನ್ನಡೆ ಕಡೂರಿನಲ್ಲಿ ವೈಎಸ್​ವಿ ದತ್ತಾಗೆ ಮುನ್ನಡೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕೊತ್ತೂರು ಮಂಜುನಾಥ್​ಗೆ ಮುನ್ನಡೆ ಹೊಸಪೇಟೆಯಲ್ಲಿ ಆನಂದ್​ ಸಿಂಗ್ ಪುತ್ರ ಸಿದ್ದಾರ್ಥ್​ ಸಿಂಗ್​ಗೆ ಮುನ್ನಡೆ
ಭಟ್ಕಳ ಬಿಜೆಪಿಯ ಸುನಿಲ್ ನಾಯ್ಕ್​ಗೆ 1502 ಮುನ್ನಡೆ ಬೆಳಗಾವಿ ದಕ್ಷಿಣ ಬಿಜೆಪಿ ಅಭಯ್​ ಪಾಟೀಲ್​ಗೆ ಮುನ್ನಡೆ ಸಕಲೇಶಪುರದಲ್ಲಿ BJPಯ ಸಿಮೆಂಟ್ ಮಂಜುಗೆ ಮುನ್ನಡೆ ಗಾಂಧಿನಗರದಲ್ಲಿ ದಿನೇಶ್​ಗೆ 310 ಮತಗಳ ಮುನ್ನಡೆ ಯಶವಂತಪುರ-ಜೆಡಿಎಸ್​ನ ಜವರಾಯಿಗೌಡ ಮುನ್ನಡೆ ಚಾಮರಾಜನಗರ-ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ
ಚನ್ನಪಟ್ಟಣದಲ್ಲಿ ಬಿಜೆಪಿಯ ಯೋಗೇಶ್ವರ್​ ಮುನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ನ ಕುಮಾರಸ್ವಾಮಿ​ ಹಿನ್ನಡೆ
ಚಿಕ್ಕಮಗಳೂರು ಬಿಜೆಪಿ ಸಿ.ಟಿ.ರವಿ ಹಿನ್ನಡೆ ಮುಧೋಳ ಬಿಜೆಪಿ ಗೋವಿಂದ ಕಾರಜೋಳ ಹಿನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ ಕುಮಾರಸ್ವಾಮಿ ಹಿನ್ನಡೆ ಹೊಸಕೋಟೆ ಬಿಜೆಪಿ ಎಂಟಿಬಿ ನಾಗರಾಜ್​ ಹಿನ್ನಡೆ ರಮೇಶ್​ ಜಾರಕಿಹೊಳಿ 2ನೇ ಸುತ್ತಿನಲ್ಲೂ ಹಿನ್ನಡೆ ಗೋಕಾಕ್​ ಬಿಜೆಪಿ ರಮೇಶ್ ಜಾರಕಿಹೊಳಿ ಹಿನ್ನಡೆ
ಕನಕಪುರ ಕಾಂಗ್ರೆಸ್​ನ ಡಿ.ಕೆ.ಶಿವಮಾರ್ ಮುನ್ನಡೆ ಅಥಣಿ ಕಾಂಗ್ರೆಸ್ ಲಕ್ಷ್ಮಣ ಸವದಿ ಮುನ್ನಡೆ ಬೆಳಗಾವಿ ಗ್ರಾಮೀಣ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಕಾಂಗ್ರೆಸ್​ ಕಾಂಗ್ರೆಸ್​ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಬೇಲೂರಿನಲ್ಲಿ ಬಿಜೆಪಿಯ ಸುರೇಶ್ ಮುನ್ನಡೆ ಚಿಕ್ಕಮಗಳೂರು ಕಾಂಗ್ರೆಸ್​ ತಮ್ಮಯ್ಯ ಮುನ್ನಡೆ
ಹಿರೇಕೆರೂರು ಬಿಜೆಪಿ ಬಿ.ಸಿ.ಪಾಟೀಲ್ ಹಿನ್ನಡೆ ಸುರಪುರದಲ್ಲಿ ಬಿಜೆಪಿಯ ರಾಜುಗೌಡ ಹಿನ್ನಡೆ ಚಿಕ್ಕಬಳ್ಳಾಪುರ ಬಿಜೆಪಿಯ ಸುಧಾಕರ್ ಹಿನ್ನಡೆ

lokesh

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

9 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

9 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

9 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

9 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

9 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

9 hours ago