ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ.
ರಾಜಣ್ಣ ಎಂಬುವವರ ಮನೆಯ ಹಿಂದೆ ಇರುವ ಸುರಂಗ ಕುಸಿದಿದ್ದು, ಏಕಾಏಕಿ ಸುರಂಗ ಕುಸಿದ ಹಿನ್ನೆಲೆ ಮನೆ ಗೋಡೆ ಕುಸಿತವಾಗಿದೆ.
ಹುಲಿಕೆರೆ ಬಳಿಯಿಂದ ವಿ.ಸಿ ನಾಲೆಗೆ ನಿರ್ಮಿಸಿರುವ ಸುರಂಗ ಮಾರ್ಗವು ಏಷ್ಯಾದ ಮೊದಲ ಸುರಂಗ ಮಾರ್ಗವೆಂದೆ ಪ್ರಸಿದ್ಧಿಯಾಗಿದೆ.
ಮದ್ದೂರು ಮಳವಳ್ಳಿ ತಾಲೂಕಿಗೆ ಈ ಸುರಂಗ ಮಾರ್ಗದ ಮೂಲಕ ವಿಸಿ ನಾಲೆ ಹಾದು ಹೋಗಿದೆ.
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…