ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ.
ರಾಜಣ್ಣ ಎಂಬುವವರ ಮನೆಯ ಹಿಂದೆ ಇರುವ ಸುರಂಗ ಕುಸಿದಿದ್ದು, ಏಕಾಏಕಿ ಸುರಂಗ ಕುಸಿದ ಹಿನ್ನೆಲೆ ಮನೆ ಗೋಡೆ ಕುಸಿತವಾಗಿದೆ.
ಹುಲಿಕೆರೆ ಬಳಿಯಿಂದ ವಿ.ಸಿ ನಾಲೆಗೆ ನಿರ್ಮಿಸಿರುವ ಸುರಂಗ ಮಾರ್ಗವು ಏಷ್ಯಾದ ಮೊದಲ ಸುರಂಗ ಮಾರ್ಗವೆಂದೆ ಪ್ರಸಿದ್ಧಿಯಾಗಿದೆ.
ಮದ್ದೂರು ಮಳವಳ್ಳಿ ತಾಲೂಕಿಗೆ ಈ ಸುರಂಗ ಮಾರ್ಗದ ಮೂಲಕ ವಿಸಿ ನಾಲೆ ಹಾದು ಹೋಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…