BREAKING NEWS

ರಾತ್ರಿ ಸುರಿದ ಧಾರಾಕಾರ ಮಳೆಗೆ ವಿಸಿ ನಾಲೆಯ ಸುರಂಗ ಕುಸಿತ

ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.

ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ.

ರಾಜಣ್ಣ ಎಂಬುವವರ ಮನೆಯ ಹಿಂದೆ ಇರುವ ಸುರಂಗ ಕುಸಿದಿದ್ದು, ಏಕಾಏಕಿ ಸುರಂಗ ಕುಸಿದ ಹಿನ್ನೆಲೆ ಮನೆ ಗೋಡೆ ಕುಸಿತವಾಗಿದೆ.

ಹುಲಿಕೆರೆ ಬಳಿಯಿಂದ ವಿ.ಸಿ ನಾಲೆಗೆ ನಿರ್ಮಿಸಿರುವ ಸುರಂಗ ಮಾರ್ಗವು ಏಷ್ಯಾದ ಮೊದಲ ಸುರಂಗ ಮಾರ್ಗವೆಂದೆ ಪ್ರಸಿದ್ಧಿಯಾಗಿದೆ.

ಮದ್ದೂರು ಮಳವಳ್ಳಿ ತಾಲೂಕಿಗೆ ಈ ಸುರಂಗ ಮಾರ್ಗದ‌ ಮೂಲಕ ವಿಸಿ ನಾಲೆ ಹಾದು ಹೋಗಿದೆ.

 

lokesh

Recent Posts

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

2 hours ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

2 hours ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

3 hours ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

4 hours ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

5 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

6 hours ago