ಬೆಂಗಳೂರು : ಹಿರಿಯ ಚಲನಚಿತ್ರ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೆ ತುತ್ತಾಗಿ ಇಂದು ಕೊನೆ ಉಸಿರೆಳೆದಿದ್ದಾರೆ. ಈ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೂ ದಾಖಲಾಗಿದ್ದರು.
ನಟ,ನಿರ್ಮಾಪಕ,ನಿರ್ದೇಶಕ ಸೇರಿದಂತೆ ಹಲವು ರೀತಿಯಲ್ಲಿ ಕನ್ನಡ ಚಲನಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದರು.
1942ರಲ್ಲಿ ಜನಿಸಿದ ದ್ವಾರಕೀಶ್ ಅವರು 1963ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ರಾಜ್ಕುಮಾರ್ , ವಿಷ್ಟುವರ್ಧನ್, ಅಂಬರೀಷ್, ಪ್ರಭಾಕರ್, ಅನಂತ್ನಾಗ್, ಶಂಕರ್ನಾಗ್ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಸಿದ್ಧ ನಟರೊಂದಿಗೆ ತೆರೆ ಹಂಚಿಕೊಂಡು ಚಿತ್ರ ಪ್ರೇಮಿಗಳ ಮನಗೆಲ್ಲುವ ಮೂಲಕ ಕರ್ನಾಟಕದ ಕುಳ್ಳ ಎಂದೇ ಪ್ರಸಿದ್ಧರಾಗಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…